ಮಾಯಾವತಿ 
ದೇಶ

ಸರ್ಜಿಕಲ್ ಸ್ಟ್ರೈಕ್ ಗೆ ಆರ್ ಎಸ್ ಎಸ್ ಬೋಧನೆ ಹೇಳಿಕೆಯನ್ನು ಖಂಡಿಸಿದ ಮಾಯಾವತಿ

ನಿರ್ದಿಷ್ಟ ದಾಳಿ ನಡೆಸಲು ಆದೇಶ ನೀಡುವುದರ ಹಿಂದೆ ‘ಆರ್‌ಎಸ್‌ಎಸ್‌ನ ಬೋಧನೆಗಳು’ ಪ್ರೇರಣೆಯಾಗಿದೆ ಎಂಬ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆಗೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಲಖನೌ: ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನಿರ್ದಿಷ್ಟ ದಾಳಿ ನಡೆಸಲು ಆದೇಶ ನೀಡುವುದರ ಹಿಂದೆ ‘ಆರ್‌ಎಸ್‌ಎಸ್‌ನ ಬೋಧನೆಗಳು’ ಪ್ರೇರಣೆಯಾಗಿದೆ ಎಂಬ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆಗೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸೇನೆ ನಡೆಸಿದ ನಿರ್ದಿಷ್ಟ ದಾಳಿಗೆ ಆದೇಶ ನೀಡುವುದರ ಹಿಂದೆ ಆರ್ ಎಸ್ಎಸ್ ನ ಬೋಧನೆಗಳು ಪ್ರೇರಣೆಯಾಗಿರಬಹುದು ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿರುವುದು ದುರದೃಷ್ಟಕರ ಎಂದು ಮಾಯಾವತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಹೇಳಿಕೆ ಸೀಮಿತ ದಾಳಿಯ ಕೀರ್ತಿಯನ್ನು ಸೇನೆಯಿಂದ ಕಸಿದುಕೊಳ್ಳುವಂತಿದೆ ಎಂದು ಮಾಯಾವತಿ ಆರೋಪಿಸಿದ್ದು, ಸೇನಾ ಕಾರ್ಯಾಚರಣೆಯಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಮಾಯಾವತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಜೆಪಿ ವಿರುದ್ಧ ನಾಯಕತ್ವದ ಕೊರತೆ ಆರೋಪ ಮಾಡಿರುವ ಮಾಯಾವತಿ ಬಿಜೆಪಿ ನಾಯಕತ್ವದ ಕೊರತೆ ಎದುರಿಸುತ್ತಿದ್ದು, ಬೇರೆ ಪಕ್ಷದಿಂದ ನಾಯಕರನ್ನು ತನ್ನತ್ತ ಸೆಳೆಯುವ ಯತ್ನದಲ್ಲಿ ಬಿಜೆಪಿ ತೊಡಗಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!