ದೆಹಲಿ ಮೃಗಾಲಯ (ಸಂಗ್ರಹ ಚಿತ್ರ) 
ದೇಶ

ಹಕ್ಕಿ ಜ್ವರ ಭೀತಿ: ದೆಹಲಿ ಮೃಗಾಲಯ ಹಠಾತ್ ಸ್ಥಗಿತ

ರಾಜಧಾನಿ ದೆಹಲಿಯ ಮೃಗಾಲಯದಲ್ಲಿ ಇದೀಗ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಹಕ್ಕಿ ಜ್ವರಕ್ಕೆ 8 ನೀರು ಹಕ್ಕಿಗಳು ಹಾಗೂ ಹಲವು ಬಾತುಕೋಳಿಗಳು ಬಲಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ನವದೆಹಲಿ: ರಾಜಧಾನಿ ದೆಹಲಿಯ ಮೃಗಾಲಯದಲ್ಲಿ ಇದೀಗ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಹಕ್ಕಿ ಜ್ವರಕ್ಕೆ 8 ನೀರು ಹಕ್ಕಿಗಳು ಹಾಗೂ ಹಲವು ಬಾತುಕೋಳಿಗಳು ಬಲಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೃಗಾಲಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಹಕ್ಕಿ ಜ್ವರಕ್ಕೆ 8 ನೀರಿನ ಹಕ್ಕಿಗಳು, ಕೊಕ್ಕರೆಗಳು ಹಾಗೂ ಹಲವು ಬಾತುಕೋಳಿಗಳು ಬಲಿಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಲಿಯಾಗಿರುವ ಹಕ್ಕಿಗಳ ದೇಹವನ್ನು ಪರೀಕ್ಷೆಗಾಗಿ ಜಲಂಧರ್ ಮತ್ತು ಮಥುರಾಗೆ ಕಳುಹಿಸಲಾಗಿದೆ. ವರದಿಗಾಗಿ ಕಾಯಲಾಗುತ್ತಿದೆ. ವರದಿ ಬರುವವರೆಗೂ ಮೃಗಾಲಯವನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೃಗಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಕ್ಕಿ ಜ್ವರ ಮನುಷ್ಯರ ಮೇಲೆ ಪರಿಣಾಮ ಬೀರುವುದಿಲ್ಲ. ಮೃಗಾಲಯವನ್ನು ಸ್ಥಗಿತಗೊಳಿಸುತ್ತಿರುವುದು ಕೇವಲ ಮುಂಜಾಗ್ರತಾ ಕ್ರಮವಾಗಿ ಅಷ್ಟೇ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT