ಆಸ್ಪತ್ರೆ ಅಗ್ನಿ ದುರಂತ: ಒಡಿಶಾ ಆರೋಗ್ಯ ಸಚಿವರ ರಾಜೀನಾಮೆ 
ದೇಶ

ಆಸ್ಪತ್ರೆ ಅಗ್ನಿ ದುರಂತ: ಒಡಿಶಾ ಆರೋಗ್ಯ ಸಚಿವರ ರಾಜೀನಾಮೆ

ಒಡಿಶಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಅರೋಗ್ಯ ಸಚಿವ ಅತನು ಸಬ್ಯಸಾಚಿ ನಾಯಕ್ ರಾಜೀನಾಮೆ ನೀಡಿದ್ದಾರೆ.

ಭುವನೇಶ್ವರ: ಒಡಿಶಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಅರೋಗ್ಯ ಸಚಿವ ಅತನು ಸಬ್ಯಸಾಚಿ ನಾಯಕ್ ರಾಜೀನಾಮೆ ನೀಡಿದ್ದಾರೆ.  ಮುಖ್ಯಮಂತ್ರಿ ನವೀನ್ ಪಾಟ್ನಾಯಕ್ ಅವರಿಗೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕರಿಸಿರುವುದಾಗಿ ಸಿಎಂ ಸ್ಪಷ್ಟಪಡಿಸಿದ್ದಾರೆ. ಸಮ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಒಡಿಶಾ ಸಿಎಂ ನವೀನ್ ಪಾಟ್ನಾಯಕ್ ಆಸ್ಪತ್ರೆಯಲ್ಲಿ ಸುರಕ್ಷತಾ ವೈಫಲ್ಯವನ್ನು ಒಪ್ಪಿಕೊಂಡಿದ್ದರು. ಈ ಬೆನ್ನಲ್ಲೇ ಒಡಿಶಾ ಆರೋಗ್ಯ ಸಚಿವ ಅತುನ್ ಸಬ್ಯಸಾಚಿ ನಾಯಕ್ ರಾಜೀನಾಮೆ ನೀಡಿದ್ದಾರೆ.
20 ಜನರ ಸಾವಿಗೆ ಕಾರಣವಾದ ಅಗ್ನಿ ದುರಂತಕ್ಕೆ ಆಸ್ಪತ್ರೆಯಲ್ಲಿ ಸುರಕ್ಷತಾ ವೈಫಲ್ಯ ಕಾರಣ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಾಯಕ್ ತಿಳಿಸಿದ್ದಾರೆ. ಅಗ್ನಿ ದುರಂತ ಸಂಭವಿಸಿದ ಬೆನ್ನಲ್ಲೇ ಆರೋಗ್ಯ ಸಚಿವ ಅತುನ್ ಸಬ್ಯಸಾಚಿ ನಾಯಕ್ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: NDA ಸೀಟು ಹಂಚಿಕೆ ಅಂತಿಮ; ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಇದೆಂಥಾ ಕ್ರೌರ್ಯ: ಮದ್ಯ ಮಾರಾಟ ನಿಷೇಧ ಉಲ್ಲಂಘಿಸಿದ್ದ ಬ್ರಾಹ್ಮಣನ ಟೀಕಿಸಿ ಪೋಸ್ಟ್; OBC ವ್ಯಕ್ತಿಗೆ ಅದೇ ಬ್ರಾಹ್ಮಣನ ಪಾದ ತೊಳೆದು ನೀರು ಕುಡಿಯುವ ಶಿಕ್ಷೆ!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ; ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT