ಪ್ರದೀಪ್ ಕುಮಾರ್ ಅಮಾತ್ 
ದೇಶ

ಪ್ರದೀಪ್ ಕುಮಾರ್ ಅಮತ್ ಒಡಿಶಾ ನೂತನ ಆರೋಗ್ಯ ಸಚಿವ

24 ಜನರನ್ನು ಬಲಿ ಪಡೆದ ಎಎಂಯು ಆಸ್ಪತ್ರೆಯ ಅಗ್ನಿ ಅವಘಡದ ನೈತಿಕ ಹೊಣೆಹೊತ್ತು ಒಡಿಶಾ ಆರೋಗ್ಯ ಸಚಿವ ಅತನು ಸಬ್ಯಸಾಚಿ ನಾಯಕ್....

ಭುವನೇಶ್ವರ: 24 ಜನರನ್ನು ಬಲಿ ಪಡೆದ ಎಎಂಯು ಆಸ್ಪತ್ರೆಯ ಅಗ್ನಿ ಅವಘಡದ ನೈತಿಕ ಹೊಣೆಹೊತ್ತು ಒಡಿಶಾ ಆರೋಗ್ಯ ಸಚಿವ ಅತನು ಸಬ್ಯಸಾಚಿ ನಾಯಕ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಇದೀಗ ಅವರ ಖಾತೆಯನ್ನು ಹಣಕಾಸು ಸಚಿವ ಪ್ರದೀಪ್ ಕುಮಾರ್ ಅಮತ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ನಾಯಕ್ ಅವರ ಬಳಿ ಇದ್ದ ಆರೋಗ್ಯ ಖಾತೆಯನ್ನು ಪ್ರದೀಪ್ ಕುಮಾರ್ ಅಮತ್ ಅವರಿಗೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಬಂಧ ಖಾತೆಯನ್ನು ಅರಣ್ಯ ಮತ್ತು ಪರಿಸರ ಸಚಿವ ಬಿಕ್ರಮ್ ಕೇಶರಿ ಅರುಖಾ ಅವರಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರುಖಾ ಅವರು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ತವರು ಜಿಲ್ಲೆ ಗಂಜಾಮ್ ನ ಪ್ರಭಾವಿ ನಾಯಕರಾಗಿದ್ದು, ಅವರು ಈಗಾಗಲೇ ಸಂಸದೀಯ ಖಾತೆಯನ್ನು ಸಹ ಹೊಂದಿದ್ದಾರೆ.
ನವೀನ್ ಪಟ್ನಾಯಕ್ ಅವರ ಸಂಪುಟದಲ್ಲಿ ಅಮತ್ ಮತ್ತು ಅರುಖಾ ಇಬ್ಬರು ಹಿರಿಯ ಸಚಿವರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT