ಹುತಾತ್ಮ ಯೋಧ ಗುರ್ನಾಮ್ ಸಿಂಗ್ 
ದೇಶ

"ದೇಶಕ್ಕಾಗಿ ನಾನು ಸತ್ತರೆ ನೀನು ಅಳಬೇಡ ಎಂದು ಹೇಳಿದ್ದ, ಹೀಗಾಗಿ ನಾನು ಅಳಲ್ಲ"

ದೇಶಕ್ಕಾಗಿ ನಾನು ಸತ್ತರೆ ಅಳಬೇಡ ಎಂದು ನನ್ನ ಮಗ ಹೇಳಿದ್ದ, ಹೀಗಾಗಿ ನಾನು ಅಳುವುದಿಲ್ಲ ಇದು ದೇಶಕ್ಕಾಗಿ ಹೋರಾಡಿ ಹುತಾತ್ಮರಾಗಿರುವ ಗುರ್ನಾಮ್ ಸಿಂಗ್ ಅವರ ತಾಯಿ ಆಡಿದ ಮಾತುಗಳು...

ನವದೆಹಲಿ: ದೇಶಕ್ಕಾಗಿ ನಾನು ಸತ್ತರೆ ಅಳಬೇಡ ಎಂದು ನನ್ನ ಮಗ ಹೇಳಿದ್ದ, ಹೀಗಾಗಿ ನಾನು ಅಳುವುದಿಲ್ಲ ಇದು ದೇಶಕ್ಕಾಗಿ ಹೋರಾಡಿ ಹುತಾತ್ಮರಾಗಿರುವ ಗುರ್ನಾಮ್ ಸಿಂಗ್ ಅವರ ತಾಯಿ ಆಡಿದ ಮಾತುಗಳು.

ಮಗನಿಗೆ ನೀಡಿದ್ದ ಮಾತನ್ನು ನೆನೆಯುತ್ತಿರುವ ಗುರ್ನಾಮ್ ಸಿಂಗ್ ಅವರ ತಾಯಿ, ಎದೆಯಲ್ಲಿ ಉಕ್ಕಿ ಬರುತ್ತಿರುವ ದುಃಖವನ್ನು ಬಚ್ಚಿಟ್ಟುಕೊಂಡು ಮಗನ ತ್ಯಾಗಕ್ಕೆ ಹೆಮ್ಮೆ ವ್ಯಕ್ತಪಡಿಸುತ್ತಿದ್ದಾರೆ.  

ನಾನು ದೇಶಕ್ಕಾಗಿ ಸಾವನ್ನಪ್ಪಿದರೆ, ಅಳಬೇಡ ಎಂದು ಹೇಳಿದ್ದ. ಹೀಗಾಗಿ ನಾನು ಅಳುವುದಿಲ್ಲ. ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುವ ಯೋಧರ ಬಗ್ಗೆ ನಾನು ಹೆಮ್ಮೆಪಡುತ್ತೇನೆಂದು ಹೇಳಿದ್ದಾರೆ.

ಗುರ್ನಾಮ್ ಸಿಂಗ್ ಅವರ ತಂದೆ ಕುಲ್ಬೀರ್ ಸಿಂಗ್ ಅವರು ಮಾತನಾಡಿ, ಬಕ್ಷಿ ನಗರದಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಿಎಸ್ಎಫ್ ಯೋಧರೇ ಸ್ವಂತ ಆಸ್ಪತ್ರೆಯನ್ನು ಹೊಂದಿದ್ದರೆ, ಇಂದು ನನ್ನ ಮಗ ಜೀವಂತವಾಗಿರುತ್ತಿದ್ದ. ಯೋಧರಿಗೆ ಉತ್ತಮ ಆಸ್ಪತ್ರೆ ವ್ಯವಸ್ಥೆಯನ್ನು ಕಲ್ಪಿಸುವಂತೆ ಈ ಮೂಲಕ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT