ಕೇದಾರನಾಥ 
ದೇಶ

ಉತ್ತರಾಖಂಡ್: ಜಲಪ್ರಳಯಕ್ಕೆ ಸಿಲುಕಿದ್ದ ಅಂಚೆ ಕಚೇರಿ 3 ವರ್ಷಗಳ ನಂತರ ಪುನಾರಂಭ

ಉತ್ತರಾಖಂಡ್ ನಲ್ಲಿ 2013 ರಲ್ಲಿ ಸಂಭವಿಸಿದ್ದ ಜಲಪ್ರಳಯದಲ್ಲಿ ಕೊಚ್ಚಿ ಹೋಗಿದ್ದ ಕೇದಾರನಾಥ ದೇವಾಲಯದ ಬಳಿ ಇದ್ದ ಅಂಚೆ ಕಚೇರಿ ಈಗ ಮತ್ತೆ ಕಾರ್ಯಾರಂಭ ಮಾಡಿದೆ.

ಡೆಹ್ರಾಡೂನ್: ಉತ್ತರಾಖಂಡ್ ನಲ್ಲಿ 2013 ರಲ್ಲಿ ಸಂಭವಿಸಿದ್ದ ಜಲಪ್ರಳಯದಲ್ಲಿ ಕೊಚ್ಚಿ ಹೋಗಿದ್ದ ಕೇದಾರನಾಥ ದೇವಾಲಯದ ಬಳಿ ಇದ್ದ ಅಂಚೆ ಕಚೇರಿ ಈಗ ಮತ್ತೆ ಕಾರ್ಯಾರಂಭ ಮಾಡಿದೆ.

ಕೇದಾರನಾಥ ದೇವಾಲಯದ ಮುಖ್ಯ ಅರ್ಚಕರು ಅ.29 ರಂದು ಹೊಸ ಕಛೇರಿಯಿಯನ್ನು ಪೂಜೆ ಮಾಡುವ ಮೂಲಕ ಉದ್ಘಾಟಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 2013 ರ ಜೂನ್ ನಲ್ಲಿ ಜಲಪ್ರಳಯ ಉಂಟಾದ ಪರಿಣಾಮ 5,700 ಜನರು ಸಾವನ್ನಪ್ಪಿದ್ದರು,  ಜಲಪ್ರಳಯದಿಂದ ಉಂಟಾದ 3 ವರ್ಷಗಳ ನಂತರ ಹಾನಿಯನ್ನು ಸರಿಪಡಿಸಲಾಗಿದ್ದು, ಅಂಚೆ ಕಚೇರಿಯ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ ಪುನಃ ಪ್ರಾರಂಭವಾಗಿರುವುದು ಸಂತಸ ಮೂಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇದಾರನಾಥದಲ್ಲಿರುವ ಅಂಚೆ ಕಚೇರಿಯ ಪ್ರಧಾನ ಕಚೇರಿ ರುದ್ರಪ್ರಯಾಗದಲ್ಲಿದ್ದು, ವಿತರಣಾ ಕೇಂದ್ರವನ್ನಾಗಿ ಕೇದಾರನಾಥದಲ್ಲಿರುವ ಕಚೇರಿಯನ್ನು ಬಳಸಿಕೊಳ್ಳಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT