ದಿವಂಗತ ಇಂದಿರಾಗಾಂಧಿ 
ದೇಶ

ಹಕ್ಕಿ ಜ್ವರ ಭೀತಿ: ಇಂದಿರಾಗಾಂಧಿ ಹುತಾತ್ಮ ದಿನಾಚರಣೆ ರದ್ಧು

ಹಕ್ಕಿ ಜ್ವರ ಭೀತಿಯಿಂದಾಗಿ ಈ ವರ್ಷ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹುತಾತ್ಮ ದಿನಾಚರಣೆ ಆಚರಣೆಯನ್ನು ರದ್ಧು ಮಾಡಲಾಗಿದೆ ಎಂದು ಕಾಂಗ್ರೆಸ್ ...

ನವದೆಹಲಿ: ಹಕ್ಕಿ ಜ್ವರ ಭೀತಿಯಿಂದಾಗಿ ಈ ವರ್ಷ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹುತಾತ್ಮ ದಿನಾಚರಣೆ ಆಚರಣೆಯನ್ನು ರದ್ಧು ಮಾಡಲಾಗಿದೆ ಎಂದು ಕಾಂಗ್ರೆಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರತಿ ವರ್ಷ ಅಕ್ಟೋಬರ್ 31 ರಂದು ಶಕ್ಥಿ ಸ್ಥಳದಲ್ಲಿ ಇಂದಿರಾಗಾಂಧಿ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿತ್ತು. ಆದರೆ ಎಲ್ಲೆಡೆ ಹಕ್ಕಿ ಜ್ವರ ಭೀತಿ ಆವರಿಸಿರುವುದರಿಂದ ಈ ವರ್ಷ ಕಾರ್ಯಕ್ರಮವನ್ನು ರದ್ಧುಗೊಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಪಶ್ಚಿಮ ವಿಹಾರ ಪಾರ್ಕ್ ನಲ್ಲಿ ಎರಡು ಹಕ್ಕಿಗಳು ಹಾಗೂ ಶಕ್ತಿ ಸ್ಥಳದ ಬಳಿಯಿರುವ ಸರೋವರದಲ್ಲಿ ಒಂದ ಹಕ್ಕಿ ಸಾವನ್ನಪ್ಪಿದೆ. ಸುಮಾರು 75 ಹಕ್ಕಿಗಳು ಇಲ್ಲಿಯವರೆಗೂ ಸಾವನ್ನಪ್ಪಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT