ದಿವಂಗತ ಇಂದಿರಾಗಾಂಧಿ 
ದೇಶ

ಹಕ್ಕಿ ಜ್ವರ ಭೀತಿ: ಇಂದಿರಾಗಾಂಧಿ ಹುತಾತ್ಮ ದಿನಾಚರಣೆ ರದ್ಧು

ಹಕ್ಕಿ ಜ್ವರ ಭೀತಿಯಿಂದಾಗಿ ಈ ವರ್ಷ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹುತಾತ್ಮ ದಿನಾಚರಣೆ ಆಚರಣೆಯನ್ನು ರದ್ಧು ಮಾಡಲಾಗಿದೆ ಎಂದು ಕಾಂಗ್ರೆಸ್ ...

ನವದೆಹಲಿ: ಹಕ್ಕಿ ಜ್ವರ ಭೀತಿಯಿಂದಾಗಿ ಈ ವರ್ಷ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹುತಾತ್ಮ ದಿನಾಚರಣೆ ಆಚರಣೆಯನ್ನು ರದ್ಧು ಮಾಡಲಾಗಿದೆ ಎಂದು ಕಾಂಗ್ರೆಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರತಿ ವರ್ಷ ಅಕ್ಟೋಬರ್ 31 ರಂದು ಶಕ್ಥಿ ಸ್ಥಳದಲ್ಲಿ ಇಂದಿರಾಗಾಂಧಿ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿತ್ತು. ಆದರೆ ಎಲ್ಲೆಡೆ ಹಕ್ಕಿ ಜ್ವರ ಭೀತಿ ಆವರಿಸಿರುವುದರಿಂದ ಈ ವರ್ಷ ಕಾರ್ಯಕ್ರಮವನ್ನು ರದ್ಧುಗೊಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಪಶ್ಚಿಮ ವಿಹಾರ ಪಾರ್ಕ್ ನಲ್ಲಿ ಎರಡು ಹಕ್ಕಿಗಳು ಹಾಗೂ ಶಕ್ತಿ ಸ್ಥಳದ ಬಳಿಯಿರುವ ಸರೋವರದಲ್ಲಿ ಒಂದ ಹಕ್ಕಿ ಸಾವನ್ನಪ್ಪಿದೆ. ಸುಮಾರು 75 ಹಕ್ಕಿಗಳು ಇಲ್ಲಿಯವರೆಗೂ ಸಾವನ್ನಪ್ಪಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT