ಕಣಿವೆಗೆ ಉರುಳಿದ ಕಾರು(ಸಂಗ್ರಹ ಚಿತ್ರ) 
ದೇಶ

ಹಿಮಾಚಲ ಪ್ರದೇಶದಲ್ಲಿ ಕಣಿವೆಗೆ ಉರುಳಿದ ಕಾರು, 6 ಭಕ್ತರ ಸಾವು

ತೀರ್ಥಯಾತ್ರೆಗೆ ತೆರಳಿದ್ದ ಭಕ್ತರ ಕಾರು ಕಣಿವೆಗೆ ಉರುಳಿದ ಪರಿಣಾಮ 6 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಿಮಾಚಲಪ್ರದೇಶದಲ್ಲಿ ನಡೆದಿದೆ....

ಹಿಮಾಚಲಪ್ರದೇಶ: ತೀರ್ಥಯಾತ್ರೆಗೆ ತೆರಳಿದ್ದ ಭಕ್ತರ ಕಾರು ಕಣಿವೆಗೆ ಉರುಳಿದ ಪರಿಣಾಮ 6 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ.

ಚಂಬಾದ ಮಣಿಮಹೇಶ್ ಕಣಿವೆಗೆ ಕಾರು ಉರುಳಿದ್ದರಿಂದ ಕಾರಿನಲ್ಲಿದ್ದ 10 ಮಂದಿ ಪೈಕಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಅಪಘಾತದಲ್ಲಿ ನಾಲ್ಕು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT