ಪ್ರತ್ಯೇಕತಾವಾದಿಗಳು 
ದೇಶ

ಸರ್ವಪಕ್ಷನಿಯೋಗದೊಂದಿಗಿನ ಮಾತುಕತೆಯನ್ನು ತಿರಸ್ಕರಿಸಿದ ಪ್ರತ್ಯೇಕತಾವಾದಿಗಳು

ಸರ್ವಪಕ್ಷನಿಯೋಗದೊಂದಿಗೆ ಮಾತುಕತೆ ನಡೆಸುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಹ್ವಾನವನ್ನು ಪ್ರತ್ಯೇಕತಾವಾದಿ ನಾಯಕರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಶ್ರೀನಗರ: ಸರ್ವಪಕ್ಷನಿಯೋಗದೊಂದಿಗೆ ಮಾತುಕತೆ ನಡೆಸುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಹ್ವಾನವನ್ನು ಪ್ರತ್ಯೇಕತಾವಾದಿ ನಾಯಕರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. 
ಸರ್ವಪಕ್ಷ ನಿಯೋಗವನ್ನು ಭೇಟಿ ಮಾಡುವುದರ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಪ್ರತ್ಯೇಕತಾವಾದಿಗಳು, ದೆಹಲಿಯಿಂದ ಬಂದಿರುವ ನಿಯೋಗ ಅದರ ಅಭಿಪ್ರಾಯದ ಬಗ್ಗೆ ಒಂದೇ ಒಂದು ಮಾತನ್ನೂ ಬಹಿರಂಗಪಡಿಸಿಲ್ಲ. ಅಲ್ಲದೇ ಭೇಟಿಯ ಕಾರ್ಯಸೂಚಿಯನ್ನು ಸ್ಪಷ್ಟಪಡಿಸಿಲ್ಲ ಎಂದು ಹೇಳಿದೆ. 
ಹೇಳಿಕೆಯಲ್ಲಿ ಮೆಹಬೂಬಾ ಮುಫ್ತಿ ಅವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತ್ಯೇಕತಾವಾದಿಗಳು, ಮೆಹಬೂಬಾ ಮುಫ್ತಿ ಅವರು ಪ್ರತ್ಯೇಕತಾವಾದಿಗಳನ್ನು ಮಾತುಕತೆಗೆ ಆಹ್ವಾನಿಸಿರುವುದು ಕೇವಲ ಪಿಡಿಪಿ ನಾಯಕಿಯಾಗಿಯಷ್ಟೇ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಲ್ಲ ಎಂದು ಹೇಳಿದ್ದಾರೆ. ಉದ್ವಿಗ್ನ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗಾಗಿ ರಾಜನಾಥ್ ಸಿಂಗ್ ನೇತೃತ್ವದ ಸರ್ವಪಕ್ಷ ನಿಯೋಗ ಕಾಶ್ಮೀರದ ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಲು ಕಾಶ್ಮೀರಕ್ಕೆ ತೆರಳಿದ್ದು, ಪ್ರತ್ಯೇಕತಾವಾದಿಗಳನ್ನೂ ಒಳಗೊಂಡ ಮಾತುಕತೆ ನಡೆಸಬೇಕೆಂದು ಮೆಹಬೂಬಾ ಮುಫ್ತಿ ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

'ನೀವಿಬ್ರೇ ಅಲ್ವಾ ಹೇಳಿದ್ದು..': ಲೈವ್ ನಲ್ಲೇ ನಾಸರ್ ಹುಸೇನ್-ಅಥೆರ್ಟನ್ ಗೆ ತಿವಿದ Dinesh Karthik, ಮುಖ ಮುಚ್ಚಿಕೊಂಡ ಮಾಜಿ ದಂತಕಥೆಗಳು!

'ಮಧ್ಯಪ್ರಾಚ್ಯ ಸಂಘರ್ಷ: ಇರಾನ್ ಯುದ್ಧಕ್ಕೆ ನಾನು 10ಕ್ಕೆ 15 ಅಂಕ ಕೊಡುತ್ತೇನೆ, ಅಮೆರಿಕಾ ಈಗ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ': Donald Trump

ರಾಜ್ಯ ಬಜೆಟ್ 2026-27: ಮದ್ಯ ತೆರಿಗೆಯಿಂದ ರಾಜ್ಯಕ್ಕೆ ಭಾರೀ ಆದಾಯ, ಆದಾಯ ಗುರಿ 45,000 ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಚಿಂತನೆ..!

SCROLL FOR NEXT