ಗಲಭೆ ಪೀಡಿತ ಕಾಶ್ಮೀರದಲ್ಲಿ ಸಾವಿನ ಸಂಖ್ಯೆ 80 ಕ್ಕೆ ಏರಿಕೆ 
ದೇಶ

ಗಲಭೆ ಪೀಡಿತ ಕಾಶ್ಮೀರದಲ್ಲಿ ಸಾವಿನ ಸಂಖ್ಯೆ 80 ಕ್ಕೆ ಏರಿಕೆ

ಕಾಶ್ಮೀರದಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 80 ಕ್ಕೆ ಏರಿಕೆಯಾಗಿದೆ.

ಶ್ರೀನಗರ: ಕಾಶ್ಮೀರದಲ್ಲಿ ನಡೆಯುತ್ತಿರುವ ಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 80 ಕ್ಕೆ ಏರಿಕೆಯಾಗಿದೆ.

ಗಲಭೆಯಲ್ಲಿ ಗಾಯಗೊಂಡಿದ್ದ ಯುವಕ ಜಾವಿದ್ ಅಹ್ಮದ್ ದರ್  ಶ್ರೀನಗರದಲ್ಲಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ 80 ಕ್ಕೇರಿದೆ. ಮೃತಪಟ್ಟ ಯುವಕ ಆ.5 ರಂದು ಭದ್ರತಾಪಡೆ ಹಾಗೂ ಪ್ರತಿಭಟನಾ ನಿರತರ ನಡುವೆ ನಡೆದ ಘರ್ಷಣೆಯಲ್ಲಿ ಯುವಕ ಗಾಯಗೊಂಡಿದ್ದ. 
ಇದೇ ವೇಳೆ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತರು ಆಜಾದಿ ಘೋಷಣೆಗಳನ್ನು ಕೂಗಿದ್ದು, ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಯುಎನ್ ಚಲೋ ಜಾಥಾ ಸಹ ನಡೆದಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ 80 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪರಿಣಾಮವಾಗಿ ಕಾಶ್ಮೀರದಲ್ಲಿ 65 ನೇ ದಿನವೂ ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತಾವರಣ ಹಾಗೂ ಕರ್ಫ್ಯೂ ಮುಂದುವರೆದಿದೆ. ಕಾಶ್ಮೀರದಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದೂವರೆದಿದ್ದರೂ ಕಣಿವೆಯಲ್ಲಿ ಕರ್ಫ್ಯೂ ವಿಧಿಸಲಾಗಿಲ್ಲ.ಇನ್ನು ಜುಲೈ.9 ರಿಂದ ನಡೆದ ಗಲಭೆಗಳಲ್ಲಿ ಈ ವರೆಗೂ 11,500 ಜನರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT