ಲಾಲೂ ಪ್ರಸಾದ್ ಯಾದವ್ 
ದೇಶ

ಕೋರ್ಟ್ ತೀರ್ಮಾನವನ್ನು ಯಾರೂ ಪ್ರಶ್ನಿಸಬಾರದು: ಶಹಾಬುದ್ದೀನ್ ಬೆಂಬಲಕ್ಕೆ ನಿಂತ ಲಾಲೂ

ಆರ್ ಜೆಡಿ ವಿವಾದಿತ ನಾಯಕ ಶಹಾಬುದ್ದೀನ್ ಬಿಡುಗಡೆಗೆ ನ್ಯಾಯಾಲಯಾ ಜಾಮೀನು ನೀಡಿರುವುದರ ಸಂಬಂಧ ಪ್ರತಿಕ್ರಿಯಿಸಿರುವ ಆರ್ ಜೆಡಿ ಮುಖ್ಯಸ್ಥ ಲಾಲೂ ..

ಪಾಟ್ನಾ: ಆರ್ ಜೆಡಿ ವಿವಾದಿತ ನಾಯಕ ಶಹಾಬುದ್ದೀನ್ ಬಿಡುಗಡೆಗೆ ನ್ಯಾಯಾಲಯಾ ಜಾಮೀನು ನೀಡಿರುವುದರ ಸಂಬಂಧ ಪ್ರತಿಕ್ರಿಯಿಸಿರುವ ಆರ್  ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಕೋರ್ಟ್ ಆದೇಶವನ್ನು ಯಾರಿದಂಲೂ ಪ್ರಶ್ನಿಸಿಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ಶಹಾಬುದ್ದೀನ್ ಗೆ ಜಾಮೀನು ನೀಡಿದೆ. ಕಳೆದ 11 ವರ್ಷಗಳಿಂದ ಆತ ಜೈಲಿನಲ್ಲಿದ್ದ, ಈಗ ಜಾಮೀನು ಸಿಕ್ಕಿದೆ. ಹೀಗಿರುವಾಗ ನ್ಯಾಯಾಲಯದ ಆದೇಶವನ್ನು ಯಾರಾದ್ರೂ ಪ್ರಸ್ನಿಸಲು ಸಾಧ್ಯವೇ ಎಂದು ಹೇಳಿದ್ದಾರೆ.

ಖಾಸಗಿ ಚಾನೆಲ್ ವೊಂದರ ಸಂದರ್ಶನದಲ್ಲಿ ಮಾತನಾಡಿದ ಲಾಲೂ ಶಹಾಬುದ್ದೀನ್ ಗೆ ಜಾಮೀನು ಸಿಕ್ಕಿರುವ ವಿಷಯವನ್ನ ಮಾಧ್ಯಮಗಳು ಅನಾವಷ್ಯಕವಾಗಿ ಚರ್ಚೆಗೆ ಎಳೆದು ತರುತ್ತಿವೆ ಎಂದು ಕಿಡಿ ಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT