ಪೊಲೀಸ್ 
ದೇಶ

ವಿದ್ಯಾರ್ಥಿನಿಗೆ ಕಿರುಕುಳ: ಸಮುದಾಯಗಳ ನಡುವೆ ಮಾರಾಮಾರಿ, 3 ಸಾವು

ಶಾಲಾ ವಿದ್ಯಾರ್ಥಿನಿಗೆ ಕೆಲ ಯುವಕರು ಕಿರುಕುಳ ನೀಡಿದ್ದು ಎರಡು ಸಮುದಾಯಗಳ ನಡುವಿನ ಮಾರಾಮಾರಿಗೆ ಕಾರಣವಾಗಿದ್ದು ಮೂವರು...

ಜಿಜ್ನೂರ್(ಉತ್ತರಪ್ರದೇಶ): ಶಾಲಾ ವಿದ್ಯಾರ್ಥಿನಿಗೆ ಕೆಲ ಯುವಕರು ಕಿರುಕುಳ ನೀಡಿದ್ದು ಎರಡು ಸಮುದಾಯಗಳ ನಡುವಿನ ಮಾರಾಮಾರಿಗೆ ಕಾರಣವಾಗಿದ್ದು ಮೂವರು ಸಾವನ್ನಪ್ಪಿದ್ದಾರೆ. 
ಜಿಜ್ನೂರ್ ಜಿಲ್ಲೆಯ ಪೇದ ಗ್ರಾಮದಲ್ಲಿ ಬೆಳಗ್ಗೆ 8.15ರ ಸುಮಾರಿಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಮತ್ತೊಂದು ಸಮುದಾಯದ ಯುವಕರು ಕಿರುಕುಳ ನೀಡಿದ್ದರಿಂದ ಎರಡು ಸಮುದಾಯಗಳ ನಡುವಿನ ಮಾರಾಮಾರಿಗೆ ಕಾರಣವಾಗಿದೆ. ಈ ಮಾರಾಮಾರಿಯಲ್ಲಿ ಮೂವರು ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿದ್ದು, ಐವರ ಪರಿಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಮೀರುತ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 
ಸಮುದಾಯಗಳ ನಡುವಿನ ಮಾರಾಮಾರಿಯಿಂದಾಗಿ ಗ್ರಾಮದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂದಾಗಿದೆ. ಸದ್ಯ ಪರಿಸ್ಥಿತಿ ಹಿಡಿತದಲ್ಲಿದೆ ಡಿಜಿಪಿ ಜಾವೇದ್ ಅಹ್ಮದ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT