ಜೆಪಿ ನಡ್ಡಾ 
ದೇಶ

ಕೇಂದ್ರ ಸಚಿವ ಜೆಪಿ ನಡ್ಡಾ ಮೇಲೆ ಮಸಿ ಎರಚಿದ ಉದ್ರಿಕ್ತ ಏಮ್ಸ್ ವಿದ್ಯಾರ್ಥಿಗಳು

ಏಮ್ಸ್ ನ ವೈದ್ಯಕೀಯ ವಿದ್ಯಾರ್ಥಿಗಳು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ವಿದ್ಯಾರ್ಥಿಗಳ ಬೇಡಿಕೆಯನ್ನು ಆಲಿಸುತ್ತಿಲ್ಲವೆಂದು ಆಕ್ರೋಶಗೊಂಡು ಅವರ ಮೇಲೆ...

ಭೋಪಾಲ್: ಏಮ್ಸ್ ನ ವೈದ್ಯಕೀಯ ವಿದ್ಯಾರ್ಥಿಗಳು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ವಿದ್ಯಾರ್ಥಿಗಳ ಬೇಡಿಕೆಯನ್ನು ಆಲಿಸುತ್ತಿಲ್ಲವೆಂದು ಆಕ್ರೋಶಗೊಂಡು ಅವರ ಮೇಲೆ ಮಸಿ ಎರಚಿದ ಘಟನೆ ಭೋಪಾಲ್ ನಲ್ಲಿ ನಡೆದಿದೆ. 
ಜೆಪಿ ನಡ್ಡಾ ಅವರು ಇಂದು ಮಧ್ಯಪ್ರದೇಶದ ಭೋಪಾಲ್ ಗೆ ಭೇಟಿ ನೀಡಿ ನೂತನ ವಾರ್ಡ್ ಗಳನ್ನು ಉದ್ಘಾಟಿಸಿದರು. ಬಳಿಕ ಅಲ್ಲಿಂದ ತೆರಳುತ್ತಿದ್ದ ವೇಳೆ ವೈದ್ಯಕೀಯ ವಿದ್ಯಾರ್ಥಿಗಳು ಸಚಿವರ ಮೇಲೆ ಮಸಿ ಎರಚಿ ಪ್ರತಿಭಟನೆ ನಡೆಸಿದರು. 
ತಾವು ಎದುರಿಸುತ್ತಿರುವ ಸಮಸ್ಯೆಗೆ ಸಂಬಂಧಿಸಿದಂತೆ ಏಮ್ಸ್ ವಿದ್ಯಾರ್ಥಿಗಳು ಕೇಂದ್ರ ಸಚಿವರಿಗೆ ಮನವಿ ನೀಡಲು ಮುಂದಾದರು. ಆದರೆ ಸಚಿವರು ಕಾರಿನ ಬಳಿಗೆ ತೆರಳಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಅವರ ಮೇಲೆ ಮಸಿ ಎರಚಿದ್ದಾರೆ. ಈ ವೇಳೆ ಓರ್ವ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT