ನರೇಂದ್ರ ಮೋದಿ 
ದೇಶ

ಪಾಕ್ ಗೆ ತಕ್ಕ ಪ್ರತಿಕ್ರಿಯೆ ನೀಡಲು ಭಾರತ ಸಿದ್ಧ; ಕೇಂದ್ರ ಸಚಿವ ಸಂಪುಟ ಸಭೆ

ಜಮ್ಮು ಕಾಶ್ಮೀರದ ಉರಿಯಲ್ಲಿ ನಡೆದ ಉಗ್ರರ ದಾಳಿಯಿಂದ 18 ಸೈನಿಕರು ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲು...

ನವದೆಹಲಿ: ಜಮ್ಮು ಕಾಶ್ಮೀರದ ಉರಿಯಲ್ಲಿ ನಡೆದ ಉಗ್ರರ ದಾಳಿಯಿಂದ 18 ಸೈನಿಕರು ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ.

ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಅರುಣ್ ಜೈಟ್ಲಿ,  ಸುಷ್ಮಾ ಸ್ವರಾಜ್, ಮನೋಹರ್ ಪರಿಕ್ಕರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಉರಿ ದಾಳಿ ಬಗ್ಗೆ ಚರ್ಚೆ ನಡೆಯುತ್ತಿದ್ದು, ಉರಿ ಪ್ರದೇಶದಲ್ಲಿ ಭಧ್ರತೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ.

ಪಾಕಿಸ್ತಾನವನ್ನು ಭಯೋತ್ಪಾದಕತೆಯ ಪ್ರಾಯೋಜಕ ರಾಷ್ಟ್ರ ಎಂದು ಘೋಷಿಸುವಂತೆ ಅಮೆರಿಕ ಸಂಸತ್ತಿನಲ್ಲಿ ವಿದೇಶಾಂಗ ವಿಧೇಯಕವನ್ನು ಮಂಡಿಸಲಾಗಿದೆ.

ಒಂದು ವೇಳೆ ಪಾಕಿಸ್ತಾನವನ್ನು ಭಯೋತ್ಪಾದನೆ ಪ್ರಾಯೋಜಕ ರಾಜ್ಯ ಎಂದು ವಿಶ್ವ ಸಂಸ್ಥೆ ಘೋಷಿಸಿದ್ದೇ ಆದರೆ ಪಾಕಿಸ್ತಾನಕ್ಕೆ ಮುಜುಗರವಾಗುವುದರಲ್ಲಿ ಎರಡನೇ ಮಾತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT