ಭದ್ರತಾ ಯೋಧರು 
ದೇಶ

2 ನಕ್ಸಲ್ ಕಮಾಂಡರ್ ಸೇರಿ ಮೂವರನ್ನು ಹತ್ಯೆಗೈದ ಭಾರತೀಯ ಸೇನೆ

ಇಬ್ಬರು ನಕ್ಸಲ್ ಕಮಾಂಡರ್ ಸೇರಿ ಮೂವರು ನಕ್ಸಲರನ್ನು ಭದ್ರತಾ ಪಡೆ ಯೋಧರು ಹತ್ಯೆಗೈದಿದ್ದಾರೆ...

ರಾಯ್ಪುರ್: ಇಬ್ಬರು ನಕ್ಸಲ್ ಕಮಾಂಡರ್ ಸೇರಿ ಮೂವರು ನಕ್ಸಲರನ್ನು ಭದ್ರತಾ ಪಡೆ ಯೋಧರು ಹತ್ಯೆಗೈದಿದ್ದಾರೆ. 
ಛತ್ತೀಸ್ ಗಢ್ ದ ಬಸ್ತಾರ್ ನಲ್ಲಿ ಭದ್ರತಾ ಪಡೆ ಯೋಧರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ ಇಬ್ಬರು ನಕ್ಸಲ್ ಕಮಾಂಡರ್ ಸೇರಿ ಮೂವರು ನಕ್ಸಲರು ಮೃತಪಟ್ಟಿದ್ದಾರೆ. ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಕಮಾಂಡರ್ ಗಳು ಮೃತಪಟ್ಟರೆ ಮತ್ತೋರ್ವ ನಕ್ಸಲ್ ಕೊಂಡಗಾನ್ ನಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಬಸ್ತರ್ ನ ಪ್ರಧಾನ ಆರಕ್ಷಕ ನಿರೀಕ್ಷಕ ಕಲ್ಲೂರಿ ಹೇಳಿದ್ದಾರೆ. 
ಶಸ್ತ್ರಾಸ್ತ್ರಸರ್ಜಿತ 20 ನಕ್ಸಲರಿದ್ದ ಜಾಗವನ್ನು ಪತ್ತೆ ಹಚ್ಚಿದ ಭದ್ರತಾ ಪಡೆ ಯೋಧರು ವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಕ್ಸಲರು ಸಹ ಪ್ರತಿ ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿ ಮೂವರು ನಕ್ಸಲರು ಹತರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT