ಸಾಂದರ್ಭಿಕ ಚಿತ್ರ 
ದೇಶ

ಗೋಮಾಂಸ ಸೇವನೆ ಜೀವನ ಶೈಲಿಯ ಆಯ್ಕೆ, ನಿಷೇಧ ಅಸಾಧ್ಯ: ಅಲಹಬಾದ್ ಹೈಕೋರ್ಟ್

ಗೋಮಾಂಸ ನಿಷೇಧ ವ್ಯಾಪಾರಿಗಳ ಮೇಲೆ ಮತ್ತು ಗ್ರಾಹಕರ ಮೇಲೆ ಪರಿಣಾಮ ಬೀರುವುದರಿಂದ ಯಾರೂ ಅದನ್ನು ಸಂಪೂರ್ಣ...

ಅಲಹಬಾದ್: ಗೋಮಾಂಸ ನಿಷೇಧ ವ್ಯಾಪಾರಿಗಳ ಮೇಲೆ ಮತ್ತು ಗ್ರಾಹಕರ ಮೇಲೆ ಪರಿಣಾಮ ಬೀರುವುದರಿಂದ ಯಾರೂ ಅದನ್ನು ಸಂಪೂರ್ಣ ನಿಷೇಧಿಸಲು ಸಾಧ್ಯವಿಲ್ಲ ಎಂದು ಬುಧವಾರ ಅಲಹಬಾದ್ ಹೈಕೋರ್ಟ್ ಹೇಳಿದೆ.
ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳ ಬಂದ್ ಮಾಡುತ್ತಿರುವ ಬೆನ್ನಲ್ಲೇ ಹೈಕೋರ್ಟ್ ನ ಈ ಆದೇಶ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಈ ಹಿಂದೆ ಸರ್ಕಾರ ನಿಷ್ಕ್ರಿಯವಾಗಿತ್ತು ಎಂಬ ಕಾರಣಕ್ಕೆ ರಾಜ್ಯದಲ್ಲಿ ಗೋಮಾಂಸವನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸಹ ಕೋರ್ಟ್ ಹೇಳಿದೆ.
ಗೋಮಾಂಸ ಸೇವನೆ ಅವರವರ ಜೀವನ ಶೈಲಿಯ ಆಯ್ಕೆಯಾಗಿದ್ದು, ಅವರಿಗೆ ಬೇಕಾದ ಆಹಾರ ಸೇವನೆ ಜಾತ್ಯತೀತ ಸಂಸ್ಕೃತಿಯ ಒಂದು ಭಾಗ ಮತ್ತು ಜೀವನದ ಅವಶ್ಯಕ ಭಾಗವಾಗಿದ್ದು. ಇದು ಬದುಕುವ ಹಕ್ಕು ಮತ್ತು ಜೀವನದೊಂದಿಗೆ ಸಂಪರ್ಕ ಹೊಂದಿದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ. ಅಲ್ಲದೆ ಕಸಾಯಿಖಾನೆ ವಿವಾದ ಶೀಘ್ರ ಬಗೆಹರಿಸಿಕೊಳ್ಳುವಂತೆ ಮತ್ತು ಪರವಾನಗಿಗಳನ್ನು ನವೀಕರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT