ಪ್ರಶಾಂತ್ ಭೂಷಣ್ 
ದೇಶ

ಭಗವಾನ್ ಶ್ರೀಕೃಷ್ಣನ ವಿರುದ್ಧ ಟ್ವೀಟ್: ಪ್ರಶಾಂತ್ ಭೂಷಣ್ ವಿರುದ್ಧ ಮತ್ತೊಂದು ಕೇಸ್

ಗವಾನ್ ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಟ್ಟೀಟ್ ಮಾಡಿದ ಹಿನ್ನೆಲೆಯಲ್ಲಿ ವಕೀಲ ಮತ್ತು ರಾಜಕಾರಣಿ ಪ್ರಶಾಂತ್ ಭೂಷಣ್ ವಿರುದ್ಧ ಕೇಸು ..

ಮುಜಾಫರ್ ನಗರ: ಭಗವಾನ್ ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಟ್ಟೀಟ್ ಮಾಡಿದ ಹಿನ್ನೆಲೆಯಲ್ಲಿ ವಕೀಲ ಮತ್ತು ರಾಜಕಾರಣಿ ಪ್ರಶಾಂತ್ ಭೂಷಣ್ ವಿರುದ್ಧ ಕೇಸು ದಾಖಲಿಸಲಾಗಿದೆ. 
ಸ್ವರಾಜ್ ಅಭಿಯಾನ ಸಂಸ್ಥಾಪಕ ಪ್ರಶಾಂತ್ ಭೂಷಣ್ ಅವರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟಾಗಿದೆ ಎಂದು ಆರೋಪಿಸಿ, ಅಖಿಲ ಭಾರತ ಹಿಂದೂ ಮಹಾ ಸಭಾ ಅಧ್ಯಕ್ಷ ಯೋಗೇಂದ್ರ ವರ್ಮಾ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಿಸಿದ್ದಾರೆ.
ರೋಮಿಯೋ ಒಬ್ಬಳನ್ನಷ್ಟೇ ಪ್ರೀತಿಸಿದ್ದ, ಆದರೆ ಹುಡುಗಿಯರನ್ನು ಚುಡಾಯಿಸುವುದರಲ್ಲಿ ಕೃಷ್ಣನದ್ದು ದಂತಕತೆ. ಆದಿತ್ಯನಾಥ್ ರಚಿಸಿರುವ ಪಡೆಗೆ  ಆ್ಯಂಟಿ-ಕೃಷ್ಣ ಸ್ಕ್ವಾಡ್ ಎಂದು ಹೆಸರಿಸಲು ಧೈರ್ಯ ಇದೆಯೇ?" ಎಂದು ಬರೆದಿದ್ದರು. ಇದಾದ ನಂತರ ಹಿಂದು ಸಂಘಟನೆಗಳು ತೀವ್ರನಾಗಿ ಆಕ್ರೋಶ ವ್ಯಕ್ತ ಪಡಿಸಿದ ಬೆನ್ನಲ್ಲೇ ಪ್ರಶಾಂತ್ ಭೂಷಣ್  ಟ್ವೀಟ್ ಡಿಲೀಟ್ ಮಾಡಿ ಕ್ಷಮೆ ಯಾಚಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT