ಸಂಗ್ರಹ ಚಿತ್ರ 
ದೇಶ

ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸಂಚಾರ ಮತ್ತೆ ಸ್ಥಗಿತ

ಭೂಕುಸಿತ ಉಂಟಾಗ ಪರಿಣಾಮ ಜಮ್ಮು ಮತ್ತು ಶ್ರೀನಗರ ನಡುವಿನ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಬುಧವಾರ ವರದಿಗಳು ತಿಳಿಸಿವೆ...

ಶ್ರೀನಗರ: ಭೂಕುಸಿತ ಉಂಟಾಗ ಪರಿಣಾಮ ಜಮ್ಮು ಮತ್ತು ಶ್ರೀನಗರ ನಡುವಿನ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಬುಧವಾರ ವರದಿಗಳು ತಿಳಿಸಿವೆ. 
ಭೂಕುಸಿತದ ಪರಿಣಾಮ ಸಂಚಾರದಲ್ಲಿ ತೀವ್ರ ಅಸ್ತವ್ಯಸ್ತವುಂಟಾಗಿದೆ. ಈಗಾಗಲೇ 300 ಕಿಮೀನಷ್ಟು ಹೆದ್ದಾರಿಯನ್ನು ತೆರವು ಗೊಳಿಸಲಾಗಿದೆ. ಬನಿಹಲ್ ಮತ್ತು ರಂಬನ್ ಸೇರಿದಂತೆ ಇನ್ನೂ ಕೆಲ ಪ್ರದೇಶಗಳಲ್ಲಿ ತೆರವು ಕಾರ್ಯ ನಡೆಸುತ್ತಿದ್ದು, ಪಾದಾಚಾರಿಗಳಿಗೆ ಕೊಂಚ ನಿರಾಳವುಂಟಾಗಿದೆ ಎಂದು ಸಂಚಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 
ಜಮ್ಮು ಮತ್ತು ಕಾಶ್ಮೀರ, ಶ್ರೀನಗರ ಸೇರಿದಂತೆ ಹಲವು ಭಾಗಗಳಲ್ಲಿ ಹಲವು ದಿನಗಳಿಂದಲೂ ಭಾರೀ ಮಂಜು ಬೀಳುತ್ತಿರುವ ಹಿನ್ನಲೆಯಲ್ಲಿ, ದಿನ ಕಳೆಯುತ್ತಿದ್ದಂತೆಯೇ ಇಲ್ಲಿನ ತಾಪಮಾನ ದಾಖಲೆ ಮಟ್ಟಕ್ಕೆ ಇಳಿಕೆಯಾಗುತ್ತಾ ಬರುತ್ತಿದೆ. ಇದರ ಪರಿಣಾವೇ ಇಂದು ಭೂಕುಸಿತ ಉಂಟಾಗಿ ಸಂಚಾರಕ್ಕೆ ಸಮಸ್ಯೆಗಳು ಎದುರಾಗಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಬೆಂಗಳೂರಿನಲ್ಲಿ ಜಪಾನಿಗನ ಬಂಧನ: 19 ದಿನ ಜೈಲುವಾಸ, 7 ವರ್ಷಗಳ ಬಳಿಕ ಕರ್ನಾಟಕ ಸರ್ಕಾರದಿಂದ 75 ಸಾವಿರ ಪರಿಹಾರ!

ಬಂಟ್ವಾಳದಲ್ಲಿ ಕಸ ಗುಡಿಸಲು ಫಾರ್ಚೂನರ್‌ ಕಾರಲ್ಲಿ ಬರುತ್ತಾನೆ ಪೌರಕಾರ್ಮಿಕ: ಸೈಕಲ್​ನಿಂದ ಐಷರಾಮಿ ಕಾರಿನವರೆಗೆ 'ಸೇಸಪ್ಪ'ರ ಯಶೋಗಾಥೆ!

ನಮ್ಮ ಹೋರಾಟ ಉದ್ಯಮಿಗಳ ವಿರುದ್ಧ ಅಲ್ಲ: CM ಡಿಕೆ ಶಿವಕುಮಾರ್ - ಗೌತಮ್ ಅದಾನಿ ಭೇಟಿ ಸಮರ್ಥಿಸಿಕೊಂಡ ಪವನ್‌ ಖೇರಾ

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್