ಶಿವಪಾಲ್ ಯಾದವ್ 
ದೇಶ

ಬಿಜೆಪಿ ಸೇರುವುದಿಲ್ಲ: ಶಿವಪಾಲ್ ಯಾದವ್

ಹಿರಿಯ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ತಾವು ಬಿಜೆಪಿ ಸೇರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಥುರಾ: ಹಿರಿಯ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ತಾವು ಬಿಜೆಪಿ ಸೇರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 
ಏ.07 ರಂದು ಶಿವಪಾಲ್ ಯಾದವ್-ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ಊಹಾಪೋಹಕ್ಕೆ ಎಡೆಮಾಡಿಕೊಟ್ಟಿತ್ತು. 30 ನಿಮಿಷಗಳ ಕಾಲ ನಡೆದ ಈ ಭೇಟಿ "ಸೌಹಾರ್ದತೆಯ ಭೇಟಿಗಿಂತಲೂ ಹೆಚ್ಚಿನದ್ದೇನೂ ಇರಬೇಕು" ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದರು. 
ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿವಪಾಲ್ ಯಾದವ್, ಸೌಹಾರ್ದತೆಯ ಭೇಟಿಯಾಗಿದ್ದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದರಲ್ಲಿ ವಿಶೇಷ ಇರಲಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ತಾವು ಹೊಸ ಪಕ್ಷ ಸ್ಥಾಪಿಸುವ ಬಗೆಗಿನ ವರದಿಗಳನ್ನೂ ಶಿವಪಾಲ್ ಯಾದವ್ ತಳ್ಳಿಹಾಕಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT