ಸರತಿ ಸಾಲಿನಲ್ಲಿ ನಿಂತಿರುವ ಮತದಾರರು 
ದೇಶ

ಶ್ರೀನಗರ ಉಪ ಚುನಾವಣೆ ವೇಳೆ ಪ್ರತಿಭಟನಾಕಾರರು ಯೋಧರ ನಡುವೆ ಘರ್ಷಣೆ, 3 ಸಾವು

ಬುದ್ಗಾಮ್ ಜಿಲ್ಲೆಯ ಲೋಕಸಭೆ ಉಪ ಚುನಾವಣೆ ಮತದಾನದ ವೇಳೆ ನಡೆದ ಪ್ರತಿಭಟನಾಕಾರರು ಮತ್ತು ಗಡಿ ಭದ್ರತಾ ಯೋಧರ ನಡುವಿನ ಸಂಘರ್ಷದಲ್ಲಿ ಮೂವರು...

ಶ್ರೀನಗರ: ಬುದ್ಗಾಮ್ ಜಿಲ್ಲೆಯ ಲೋಕಸಭೆ ಉಪ ಚುನಾವಣೆ ಮತದಾನದ ವೇಳೆ ನಡೆದ ಪ್ರತಿಭಟನಾಕಾರರು ಮತ್ತು ಗಡಿ ಭದ್ರತಾ ಯೋಧರ ನಡುವಿನ ಸಂಘರ್ಷದಲ್ಲಿ ಮೂವರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.  
ಬುದ್ಗಾಮ್ ನ ಚರಾರ್-ಇ- ಷರೀಫ್ ಬಳಿಯ ಪಕೇರ್ಪೊರಾ ಮತಗಟ್ಟೆ ಬಳಿ ಪ್ರತಿಭಟನಾಕಾರರು ಗಡಿ ಭದ್ರತಾ ಪಡೆ ಯೋಧರ ಮೇಲೆ ಕಲ್ಲುಗಳನ್ನು ತೂರಿದ್ದು ಈ ಹಿನ್ನೆಲೆಯಲ್ಲಿ ಯೋಧರು ಪ್ರತಿಭಟನಾಕಾರರನ್ನು ಚದುರಿಸಲು ಗುಂಡು ಹಾರಿಸಿದ್ದು ಇದರಲ್ಲಿ ಮೂವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. 
ಮೊದಲ ಪ್ರತಿಭಟನಾಕಾರರಿಗೆ ಸ್ಥಳದಿಂದ ತೆರಳುವಂತೆ ಯೋಧರು ಸೂಚನೆ ನೀಡಿದರು. ಯೋಧರ ವಿರುದ್ಧ ಕಲ್ಲುಗಳನ್ನು ತೂರಿದ್ದರಿಂದ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಮೃತರನ್ನು 20 ವರ್ಷದ ಮೊಹಮ್ಮದ್ ಅಬ್ಬಾಸ್ ಮತ್ತು 15 ವರ್ಷದ ಫೈಜಾನ್ ಅಹಮದ್ ಎಂದು ಗುರುತಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CET Result 2026 Announced: ಬೆಂಗಳೂರಿನ ಆರ್ ವಿ ಕಾಲೇಜಿನ ತನಿಷಾ ಕಾರ್ತಿಕ್ ಮೊದಲ ಸ್ಥಾನ, 2,92,782 ಅಭ್ಯರ್ಥಿಗಳು ಪ್ರವೇಶಕ್ಕೆ ಅರ್ಹತೆ!

ಬಕ್ರೀದ್ ಕುರ್ಬಾನಿ ವಿಚಾರದಲ್ಲಿ ಗಲಾಟೆ ಕೇಸ್: BJP ಶಾಸಕ ಶರಣು ಸಲಗರ್‌ಗೆ ಬಂಧನ ಭೀತಿ!

'ನಮ್ಮ ಪೋಸ್ಟ್‌ಗಳನ್ನು ಡಿಲೀಟ್ ಮಾಡಬಹುದು, ಆದರೆ ನಮ್ಮನ್ನು ಅಳಿಸಲು ಸಾಧ್ಯವಿಲ್ಲ': Cockroach Janta Party ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕೇರಳದಲ್ಲಿ ಮುಂಗಾರು ಅಬ್ಬರ: ರಾತ್ರಿಯಿಡೀ ಭಾರಿ ಮಳೆ; ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು, ಒಂದು ಸಾವು; 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಡಿಕೆ ಕೇವಲ ಆರಂಭ ಅಷ್ಟೇ.. CJP ಪ್ರತಿಭಟನೆಯಲ್ಲಿ ಸೋನಮ್ ವಾಂಗ್‌ಚುಕ್ ಗುಡುಗು!

SCROLL FOR NEXT