ಸರತಿ ಸಾಲಿನಲ್ಲಿ ನಿಂತಿರುವ ಮತದಾರರು 
ದೇಶ

ಶ್ರೀನಗರ ಉಪ ಚುನಾವಣೆ ವೇಳೆ ಪ್ರತಿಭಟನಾಕಾರರು ಯೋಧರ ನಡುವೆ ಘರ್ಷಣೆ, 3 ಸಾವು

ಬುದ್ಗಾಮ್ ಜಿಲ್ಲೆಯ ಲೋಕಸಭೆ ಉಪ ಚುನಾವಣೆ ಮತದಾನದ ವೇಳೆ ನಡೆದ ಪ್ರತಿಭಟನಾಕಾರರು ಮತ್ತು ಗಡಿ ಭದ್ರತಾ ಯೋಧರ ನಡುವಿನ ಸಂಘರ್ಷದಲ್ಲಿ ಮೂವರು...

ಶ್ರೀನಗರ: ಬುದ್ಗಾಮ್ ಜಿಲ್ಲೆಯ ಲೋಕಸಭೆ ಉಪ ಚುನಾವಣೆ ಮತದಾನದ ವೇಳೆ ನಡೆದ ಪ್ರತಿಭಟನಾಕಾರರು ಮತ್ತು ಗಡಿ ಭದ್ರತಾ ಯೋಧರ ನಡುವಿನ ಸಂಘರ್ಷದಲ್ಲಿ ಮೂವರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.  
ಬುದ್ಗಾಮ್ ನ ಚರಾರ್-ಇ- ಷರೀಫ್ ಬಳಿಯ ಪಕೇರ್ಪೊರಾ ಮತಗಟ್ಟೆ ಬಳಿ ಪ್ರತಿಭಟನಾಕಾರರು ಗಡಿ ಭದ್ರತಾ ಪಡೆ ಯೋಧರ ಮೇಲೆ ಕಲ್ಲುಗಳನ್ನು ತೂರಿದ್ದು ಈ ಹಿನ್ನೆಲೆಯಲ್ಲಿ ಯೋಧರು ಪ್ರತಿಭಟನಾಕಾರರನ್ನು ಚದುರಿಸಲು ಗುಂಡು ಹಾರಿಸಿದ್ದು ಇದರಲ್ಲಿ ಮೂವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. 
ಮೊದಲ ಪ್ರತಿಭಟನಾಕಾರರಿಗೆ ಸ್ಥಳದಿಂದ ತೆರಳುವಂತೆ ಯೋಧರು ಸೂಚನೆ ನೀಡಿದರು. ಯೋಧರ ವಿರುದ್ಧ ಕಲ್ಲುಗಳನ್ನು ತೂರಿದ್ದರಿಂದ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಮೃತರನ್ನು 20 ವರ್ಷದ ಮೊಹಮ್ಮದ್ ಅಬ್ಬಾಸ್ ಮತ್ತು 15 ವರ್ಷದ ಫೈಜಾನ್ ಅಹಮದ್ ಎಂದು ಗುರುತಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT