ಸರತಿ ಸಾಲಿನಲ್ಲಿ ನಿಂತಿರುವ ಮತದಾರರು 
ದೇಶ

ಶ್ರೀನಗರ ಉಪ ಚುನಾವಣೆ ವೇಳೆ ಪ್ರತಿಭಟನಾಕಾರರು ಯೋಧರ ನಡುವೆ ಘರ್ಷಣೆ, 3 ಸಾವು

ಬುದ್ಗಾಮ್ ಜಿಲ್ಲೆಯ ಲೋಕಸಭೆ ಉಪ ಚುನಾವಣೆ ಮತದಾನದ ವೇಳೆ ನಡೆದ ಪ್ರತಿಭಟನಾಕಾರರು ಮತ್ತು ಗಡಿ ಭದ್ರತಾ ಯೋಧರ ನಡುವಿನ ಸಂಘರ್ಷದಲ್ಲಿ ಮೂವರು...

ಶ್ರೀನಗರ: ಬುದ್ಗಾಮ್ ಜಿಲ್ಲೆಯ ಲೋಕಸಭೆ ಉಪ ಚುನಾವಣೆ ಮತದಾನದ ವೇಳೆ ನಡೆದ ಪ್ರತಿಭಟನಾಕಾರರು ಮತ್ತು ಗಡಿ ಭದ್ರತಾ ಯೋಧರ ನಡುವಿನ ಸಂಘರ್ಷದಲ್ಲಿ ಮೂವರು ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ.  
ಬುದ್ಗಾಮ್ ನ ಚರಾರ್-ಇ- ಷರೀಫ್ ಬಳಿಯ ಪಕೇರ್ಪೊರಾ ಮತಗಟ್ಟೆ ಬಳಿ ಪ್ರತಿಭಟನಾಕಾರರು ಗಡಿ ಭದ್ರತಾ ಪಡೆ ಯೋಧರ ಮೇಲೆ ಕಲ್ಲುಗಳನ್ನು ತೂರಿದ್ದು ಈ ಹಿನ್ನೆಲೆಯಲ್ಲಿ ಯೋಧರು ಪ್ರತಿಭಟನಾಕಾರರನ್ನು ಚದುರಿಸಲು ಗುಂಡು ಹಾರಿಸಿದ್ದು ಇದರಲ್ಲಿ ಮೂವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. 
ಮೊದಲ ಪ್ರತಿಭಟನಾಕಾರರಿಗೆ ಸ್ಥಳದಿಂದ ತೆರಳುವಂತೆ ಯೋಧರು ಸೂಚನೆ ನೀಡಿದರು. ಯೋಧರ ವಿರುದ್ಧ ಕಲ್ಲುಗಳನ್ನು ತೂರಿದ್ದರಿಂದ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಮೃತರನ್ನು 20 ವರ್ಷದ ಮೊಹಮ್ಮದ್ ಅಬ್ಬಾಸ್ ಮತ್ತು 15 ವರ್ಷದ ಫೈಜಾನ್ ಅಹಮದ್ ಎಂದು ಗುರುತಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT