ಮಾಯಾವತಿ 
ದೇಶ

ಷರತ್ತುಗಳೊಂದಿಗೆ ಸಹೋದರನನ್ನು ಬಿಎಸ್ ಪಿ ಉಪಾಧ್ಯಕ್ಷರನ್ನಾಗಿ ನೇಮಿಸಿದ ಮಾಯಾವತಿ

ಬಹುಜನ ಸಮಾಜವಾದಿ ಪಕ್ಷದ ಉಪಾಧ್ಯಕ್ಷರನ್ನಾಗಿ ತಮ್ಮ ಸಹೋದರ ಆನಂದ್ ಕುಮಾರ್ ಅವರನ್ನು ಮಾಯಾವತಿ ನೇಮಕ ...

ಲಕ್ನೋ: ಬಹುಜನ ಸಮಾಜವಾದಿ ಪಕ್ಷದ ಉಪಾಧ್ಯಕ್ಷರನ್ನಾಗಿ ತಮ್ಮ ಸಹೋದರ ಆನಂದ್ ಕುಮಾರ್ ಅವರನ್ನು ಮಾಯಾವತಿ ನೇಮಕ ಮಾಡಿದ್ದಾರೆ.
ಯಾವುದೇ ಕಾರಣಕ್ಕೂ ಶಾಸಕ, ಸಂಸದ ಮತ್ತು ಮುಖ್ಯಮಂತ್ರಿಯಾಗಬಾರದೆಂಬ ಷರತ್ತಿನ ಮೇಲೆ ಆನಂದ್ ಕುಮಾರ್ ಅವರನ್ನು ಬಿಎಸ್ ಪಿ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
ನಾನು ಇವಿಎಂ ಯಂತ್ರಗಳ ಬಗ್ಗೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ಹೀಗಾಗಿ ನನ್ನ ವಿರುದ್ದ 21 ಸಕ್ಕರೆ ಕಾರ್ಖಾನೆಗಳ ಮಾರಾಟ ಮಾಡಿದ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮಾಯಾವತಿ ಮುಖ್ಯಮಂತ್ರಿಯಾಗಿದ್ದ ವೇಳೆ 21 ಸರ್ಕಾರಿ ಸಕ್ಕರೆ ಕಾರ್ಖಾನೆ ಮಾರಾಟ ಮಾಡಿದ್ದರ ಸಂಬಂಧ ಸಿಎಂ ಯೋಗಿ ಆದಿತ್ಯನಾಥ್ ತನಿಖೆಗೆ ಆದೇಶಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT