ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಹಬ್ಬಗಳ ಆಚರಣೆಯಲ್ಲಿ ತೊಡಗಿರುವ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ವಿಷು ಸಂಕ್ರಮಣ, ಗುಡ್ ಫ್ರೈಡೆ, ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೇ ಜಯಂತಿ...

ನವದೆಹಲಿ: ವಿಷು ಹಬ್ಬ, ಗುಡ್ ಫ್ರೈಡೆ, ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೇ ಜಯಂತಿ ಹೀಗೆ ಹಲವು ಆಚರಣೆಗಳನ್ನು ಆಚರಿಸುತ್ತಿರುವ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.
 ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಬೆಂಗಾಳಿಯನ್ನರಿಗೆ ಇಂದು ಹೊಸ ವರ್ಷದ ಅಂಗವಾಗಿ ಸುಖ, ಶಾಂತಿ, ನೆಮ್ಮದಿ ತರಲೆಂದು ಆಶಿಸಿದರು.
ಅಸ್ಸಾಂ ಜನತೆಗೆ ಬೊಹಗ್ ಬಿಹು ಅಂಗವಾಗಿ ಹೊಸ ವರ್ಷದ ಶುಭ ಕೋರಿದರು. 
ದಕ್ಷಿಣ ಭಾರತದಲ್ಲಿ ಇಂದು ತಮಿಳಿಯನ್ನರು ಪುಥಾಂದು ಎಂದು ಹೊಸ ವರ್ಷದ ದಿನವನ್ನು ಕರೆಯುತ್ತಿದ್ದು ಕೇರಳಿಗರು ಮತ್ತು ಕರಾವಳಿ ಜನತೆ ವಿಷು ಸಂಕ್ರಮಣವನ್ನು ಇಂದು ಆಚರಿಸುತ್ತಾರೆ. 
ಒಡಿಶಾದಲ್ಲಿ ಕೂಡ ಇಂದು ಮಹಾ ವಿಷುಬ ಸಂಕ್ರಾಂತಿ ಆಚರಿಸಲಾಗುತ್ತದೆ. ಇನ್ನೊಂದೆಡೆ ಕ್ರೈಸ್ತ ಬಾಂಧವರು ಗುಡ್ ಫ್ರೈಡೆ ಆಚರಿಸುತ್ತಾರೆ. ಇವರೆಲ್ಲರಿಗೂ ಪ್ರಧಾನಿ ಶುಭಾಶಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT