ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಹಬ್ಬಗಳ ಆಚರಣೆಯಲ್ಲಿ ತೊಡಗಿರುವ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ವಿಷು ಸಂಕ್ರಮಣ, ಗುಡ್ ಫ್ರೈಡೆ, ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೇ ಜಯಂತಿ...

ನವದೆಹಲಿ: ವಿಷು ಹಬ್ಬ, ಗುಡ್ ಫ್ರೈಡೆ, ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೇ ಜಯಂತಿ ಹೀಗೆ ಹಲವು ಆಚರಣೆಗಳನ್ನು ಆಚರಿಸುತ್ತಿರುವ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.
 ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಬೆಂಗಾಳಿಯನ್ನರಿಗೆ ಇಂದು ಹೊಸ ವರ್ಷದ ಅಂಗವಾಗಿ ಸುಖ, ಶಾಂತಿ, ನೆಮ್ಮದಿ ತರಲೆಂದು ಆಶಿಸಿದರು.
ಅಸ್ಸಾಂ ಜನತೆಗೆ ಬೊಹಗ್ ಬಿಹು ಅಂಗವಾಗಿ ಹೊಸ ವರ್ಷದ ಶುಭ ಕೋರಿದರು. 
ದಕ್ಷಿಣ ಭಾರತದಲ್ಲಿ ಇಂದು ತಮಿಳಿಯನ್ನರು ಪುಥಾಂದು ಎಂದು ಹೊಸ ವರ್ಷದ ದಿನವನ್ನು ಕರೆಯುತ್ತಿದ್ದು ಕೇರಳಿಗರು ಮತ್ತು ಕರಾವಳಿ ಜನತೆ ವಿಷು ಸಂಕ್ರಮಣವನ್ನು ಇಂದು ಆಚರಿಸುತ್ತಾರೆ. 
ಒಡಿಶಾದಲ್ಲಿ ಕೂಡ ಇಂದು ಮಹಾ ವಿಷುಬ ಸಂಕ್ರಾಂತಿ ಆಚರಿಸಲಾಗುತ್ತದೆ. ಇನ್ನೊಂದೆಡೆ ಕ್ರೈಸ್ತ ಬಾಂಧವರು ಗುಡ್ ಫ್ರೈಡೆ ಆಚರಿಸುತ್ತಾರೆ. ಇವರೆಲ್ಲರಿಗೂ ಪ್ರಧಾನಿ ಶುಭಾಶಯ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT