ಅಖಿಲೇಶ್ ಯಾದವ್ 
ದೇಶ

ಇವಿಎಂ ಮೇಲೆ ನಂಬಿಕೆಯಿಲ್ಲ, ಮುಂದಿನ ಚುನಾವಣೆಗಳಲ್ಲಿ ಬ್ಯಾಲಟ್ ಪೇಪರ್ ಬಳಸಿ: ಅಖಿಲೇಶ್ ಯಾದವ್

ಇವಿಎಂ ಮತಯಂತ್ರಗಳ ಮೇಲಿನ ಭರವಸೆ ಹುಸಿಯಾಗಿದೆ, ಹೀಗಾಗಿ ಮುಂದಿನ ಚುನಾವಣೆಗಳಲ್ಲಿ ಬ್ಯಾಲಟ್ ಪೇಪರ್ ಬಳಸುವಂತೆ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ...

ಲಕ್ನೋ: ಇವಿಎಂ ಮತಯಂತ್ರಗಳ ಮೇಲಿನ ಭರವಸೆ ಹುಸಿಯಾಗಿದೆ, ಹೀಗಾಗಿ ಮುಂದಿನ ಚುನಾವಣೆಗಳಲ್ಲಿ ಬ್ಯಾಲಟ್ ಪೇಪರ್ ಬಳಸುವಂತೆ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಸಲಹೆ ನೀಡಿದ್ದಾರೆ.
ಯಾವಾಗ ಇವಿಎಂ ಅಡ್ಡಿಪಡಿಸುತ್ತದೋ, ಸಾಫ್ಟ್ ವೇರ್ ಯಾವಾಗ ಫೇಲಾಗುತ್ತದೆ ಎಂಬ ಬಗ್ಗೆ ಯಾರಿಗೂ ತಿಳಿದಿಲ್ಲ, ಯಂತ್ರಗಳನ್ನು ಅವಲಂಬಿಸಲಾಗುವುದಿಲ್ಲ, ಇವಿಎಂ ಗಳ ಮೇಲೆ ನಮಗೆ ನಂಬಿಕೆಯಿಲ್ಲ ಎಂದು ಅಖಿಲೇಶ್ ಹೇಳಿದ್ದಾರೆ. 
ಬ್ಯಾಲಟ್ ಪೇಪರ್ ಮೇಲೆ ನಮಗೆ ಶೇ. 100 ರಷ್ಟು ನಂಬಿಕೆಯಿದೆ. ಇವಿಎಂ ಒಳ್ಳಯದ್ದೋ, ಕೆಟ್ಟದ್ದೋ ಎಂಬುದು ನಮಗೆ ಬೇಡ ಎಂದು ಅವರು ತಿಳಿಸಿದ್ದಾರೆ. 
ಉತ್ತರ ಪ್ರದೇಶ ಚುನಾವಣೆ ಬಗ್ಗೆ ಮಾತನಾಡಿದ ಅಖಿಲೇಶ್ ಯಾದವ್ ಇಡೀ ಚುನಾವಣಾ ಪ್ರಚಾರದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ದ್ವೇಷವನ್ನು ಹರಡಿತ್ತು. ಜಾತಿ ಮತ್ತು ಧರ್ಮದ ಉಪಯೋಗ ಪಡೆದು ಮತಗಳು ಚಲಾವಣೆಯಾಗಿದೆ ಎಂದು ಅಖಿಲೇಶ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT