ರಾಜ್ಯ ರಾಣಿ ಎಕ್ಸ್'ರೈಲು ಅಪಘಾತ 
ದೇಶ

ರಾಜ್ಯ ರಾಣಿ ಎಕ್ಸ್'ರೈಲು ಅಪಘಾತ: ರೈಲ್ವೆ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು

ಮೀರುತ್-ಲಖನೌ ರಾಜ್ಯ ರಾಣಿ ಎಕ್ಸ್'ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಸರ್ಕಾರಿ ಪೊಲೀಸರು (ಜಿಪಿಆರ್) ರೈಲ್ವೇ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ರಾಮ್'ಪುರ: ಮೀರುತ್-ಲಖನೌ ರಾಜ್ಯ ರಾಣಿ ಎಕ್ಸ್'ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಸರ್ಕಾರಿ ಪೊಲೀಸರು (ಜಿಪಿಆರ್) ರೈಲ್ವೇ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಉತ್ತರಪ್ರದೇಶದ ರಾಮ್'ಪುರದಲ್ಲಿ ನಿನ್ನೆಯಷ್ಟೇ ಮೀರುತ್-ಲಖನೌ ರಾಜ್ಯ ರಾಣಿ ಎಕ್ಸ್'ರೈಲು ಹಳಿತಪ್ಪಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿತ್ತು. 
ಪ್ರಕರಣ ಸಂಬಂಧ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ತನಿಖೆಗೆ ಆದೇಶಿಸಿದ್ದರು. ಆಲ್ಲದೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ರೂ.50 ಸಾವಿರ ಹಾಗೂ ಗಾಯಗೊಂಡವರಿಗೆ ರೂ.25 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದರು. 
ಇದೀಗ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ರೈಲ್ವೇ ಸರ್ಕಾರಿ ಪೊಲೀಸರು ರೈಲ್ವೇ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT