ದೇಶ

ಸಂಬಳ ಕೇಳಿದ್ದಕ್ಕೆ ನೌಕರನನ್ನು ಇರಿದ ಬೇಕರಿ ಮಾಲಿಕ

ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ನೌಕರನೊಬ್ಬನನ್ನು ಬೇಕರಿಯ ಮಾಲಿಕನೇ ಇರಿದಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.

ಮುಜಾಫರ್ ನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ನೌಕರನೊಬ್ಬನನ್ನು ಬೇಕರಿಯ ಮಾಲಿಕನೇ ಇರಿದಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ. 
ಕಳೆದ 4-5 ತಿಂಗಳಿನಿಂದ ವೇತನ ಸಿಗದೇ ಇದ್ದ ಹಿನ್ನೆಲೆಯಲ್ಲಿ ಮಾಲಿಕನ ಬಳಿ ನೌಕರ ವೇತನ ಕೇಳಿದ್ದಾನೆ. ಆದರೆ ಬೇಕರಿ ಮಾಲಿಕ ಹಾಗೂ ಆತನ ಇಬ್ಬರು ಮಕ್ಕಳು ಹರಿತವಾದ ಸಾಧನದಿಂದ ಇರಿದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 
ಬೇಕರಿ ಮಾಲಿಕ ಹಾಗೂ ಆತನ ಇಬ್ಬರು ಪುತ್ರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ-ಐರೋಪ್ಯ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ ಅಂತಿಮ: ಇದು 'Mother of All Deals'; ಪ್ರಧಾನಿ ಮೋದಿ ಶ್ಲಾಘನೆ; Video

Mother of all deals: ರಿಯಾಯಿತಿ ದರದಲ್ಲಿ 99% ರಫ್ತಿಗೆ EU ಮಾರುಕಟ್ಟೆ ಪ್ರವೇಶ ಪಡೆಯಲಿರುವ ಭಾರತ!

'ಮನ್ರೇಗಾ' ಕೈಬಿಟ್ಟ ಕ್ರಮ ವಿರೋಧಿಸಿ ಕಾಂಗ್ರೆಸ್ ಲೋಕ್ ಭವನ್ ಚಲೋ: ಕೇಂದ್ರ ವಿರುದ್ಧ ವಾಗ್ದಾಳಿ; ಸಿಎಂ-ಡಿಸಿಎಂ ವಶಕ್ಕೆ ಪಡೆದು ಬಿಡುಗಡೆ

'ತುಂಬಾ ಆದೇಶ ಕೊಟ್ಟಿದ್ದೀರಿ.. ಇನ್ನು ಸಾಕು..': ಅಮೆರಿಕಕ್ಕೆ ವೆನೆಜುವೆಲಾ ಖಡಕ್ ವಾರ್ನಿಂಗ್!

Video - ಬೆಂಗಳೂರಿನಲ್ಲಿ 'ಸಂಪೂರ್ಣ ಬೆತ್ತಲೆ' ವ್ಯಕ್ತಿಯಿಂದ ಲೈಂಗಿಕ ಕಿರುಕುಳ: ತ್ರಿಪುರಾ ಮಹಿಳೆ ದೂರು; ಕೇಸ್ ದಾಖಲು!

SCROLL FOR NEXT