ಮಹಮ್ಮದ್ ಶಹಾಬುದ್ದೀನ್ 
ದೇಶ

ತ್ರಿವಳಿ ಕೊಲೆ ಪ್ರಕರಣ: ಮಾಜಿ ಆರ್‌ಜೆಡಿ ಸಂಸದ ಶಹಾಬುದ್ದೀನ್ ಖುಲಾಸೆ

1989ರ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಸಂಸದ ಮಹಮ್ಮದ್ ಶಹಾಬುದ್ದೀನ್ ರನ್ನು ಸ್ಥಳೀಯ...

ಜೆಮ್‌ಶೆಡ್‌ಪುರ(ಜಾರ್ಖಂಡ್): 1989ರ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಸಂಸದ ಮಹಮ್ಮದ್ ಶಹಾಬುದ್ದೀನ್ ರನ್ನು ಸ್ಥಳೀಯ ನ್ಯಾಯಾಲಯ ಖುಲಾಸೆಗೊಳಿಸಿದೆ. 
ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಕಳೆದ ಫೆಬ್ರವರಿ 15ರಂದು ಬಿಹಾರದ ಸಿವಾನ್ ಜೈಲಿನಿಂದ ದೆಹಲಿಯ ತಿಹಾರ್ ತೈಲಿಗೆ ಸ್ಥಳಾಂತರಿಸುವಂತೆ ಆದೇಶ ನೀಡಿತ್ತು. 
ಸಿಪಿಐ ನಾಯಕ ಛೋಟೇಲಾಲ್ ಗುಪ್ತ ಅವರನ್ನು ಸಿವಾನ್ ಜಿಲ್ಲೆಯಲ್ಲಿ 1999ರಲ್ಲಿ ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಬುದ್ದೀನ್ ತಪ್ಪಿತಸ್ಥ ಎಂದು ನ್ಯಾಯಾಲಯ ಪರಿಗಣಿಸಿ ಶಹಾಬುದ್ದೀನ್ ಗೆ ಜೀವಾವಧಿ ಕಠಿಣ ಶಿಕ್ಷೆ ನೀಡಿತ್ತು. 
ಇನ್ನು ಕಳೆದ ವರ್ಷ 42 ವರ್ಷದ ರಾಜನ್ ರಾಜ್ ಡೇ ಅವರನ್ನು ಕಳೆದ ವರ್ಷ ಗುಂಡಿಟ್ಟು ಹತ್ಯೆ ಪ್ರಕರಣದಲ್ಲೂ ಶಹಾಬುದ್ದೀನ್ ಹೆಸರು ಕೇಳಿಬಂದಿದೆ. ಇದೇ ರೀತಿ 45 ಕ್ರಿಮಿನಲ್ ಪ್ರಕರಣಗಳು ಶಹಾಬುದ್ದೀನ್ ಮೇಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT