ನ್ಯಾಯಾಲಯಕ್ಕೆ ಆಗಮಿಸುತ್ತಿರುವ ಸುಬ್ರತೊ ರಾಯ್ 
ದೇಶ

ಸಹಾರಾ ಮುಖ್ಯಸ್ಥರ ವಿರುದ್ಧ ಜಾಮೀನುರಹಿತ ವಾರಂಟ್ ರದ್ದುಗೊಳಿಸಿದ ಸೆಬಿ ಕೋರ್ಟ್

ಸಹರಾ ಮುಖ್ಯಸ್ಥ ಸುಬ್ರತಾ ರಾಯ್ ಅವರು ನ್ಯಾಯಾಲಯಕ್ಕೆ ಹಾಜರಾದ ಕಾರಣ ಅವರ...

ನವದೆಹಲಿ: ಸಹರಾ ಮುಖ್ಯಸ್ಥ ಸುಬ್ರತಾ ರಾಯ್ ಅವರು ನ್ಯಾಯಾಲಯಕ್ಕೆ ಹಾಜರಾದ ಕಾರಣ ಅವರ ವಿರುದ್ಧ ಹೊರಡಿಸಲಾಗಿದ್ದ ಜಾಮೀನುರಹಿತ ವಾರಂಟ್ ನ್ನು ಸೆಬಿಯ ವಿಶೇಷ ನ್ಯಾಯಾಲಯ ಇಂದು ತೆಗೆದುಹಾಕಿದೆ.
ನ್ಯಾಯಾಲಯಕ್ಕೆ ಸುಬ್ರತೊ ರಾಯ್ ಎಲ್ಲಾ ವಿಚಾರಣೆಗೆ ಹಾಜರಾಗುವುದರಿಂದ ಸಹ ಅವರ ವಿರುದ್ಧದ ವಾರಂಟ್ ನ್ನು ತೆಗೆದುಹಾಕಲಾಗಿದೆ. ವಿಚಾರಣೆಗೆ ಹಾಜರಾಗುವುದಾಗಿ ಬರೆದುಕೊಡುವಂತೆ ಕೋರ್ಟ್ ಹೇಳಿದೆ.
ಪ್ರಕರಣದ ಮುಂದಿನ ವಿಚಾರಣೆ ಮೇ 18ರಂದು ನಡೆಯಲಿದೆ.ಮೊನ್ನೆ 17ರಂದು ಸುಪ್ರೀಂ ಕೋರ್ಟ್, ಸಹರಾದ ಆಂಬಿ ವ್ಯಾಲಿಯಲ್ಲಿರುವ ಆಸ್ತಿಯನ್ನು ಹರಾಜಿಗಿಡುವಂತೆ ಆದೇಶಿಸಿತ್ತು. ಮತ್ತು ಸುಬ್ರತೊ ರಾಯ್ ಅವರಿಗೆ ಏಪ್ರಿಲ್ 28ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT