ಉತ್ತರ ಪ್ರದೇಶ: 2,000 ಮದರಸಾ, ಮಸೀದಿಗಳ ಮೇಲೆ ನಿಗಾ 
ದೇಶ

ಉತ್ತರ ಪ್ರದೇಶ: 2,000 ಮದರಸಾ, ಮಸೀದಿಗಳ ಮೇಲೆ ನಿಗಾ

ದೆಹಲಿ, ಉತ್ತರ ಪ್ರದೇಶವನ್ನು ಟಾರ್ಗೆಟ್ ಮಾಡುತ್ತಿದ್ದ, ಭಯೋತ್ಪಾದಕ ದಾಳಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದ್ದ 5 ಯುವಕರ ಬಂಧನದ ನಂತರ ಉತ್ತರ ಪ್ರದೇಶದಲ್ಲಿ 2,000 ಮದರಸಾ, ಮಸೀದಿಗಳ ಮೇಲೆ ನಿಗಾ ವಹಿಸಲಾಗಿದೆ.

ಬಿಜ್ನೋರ್: ದೆಹಲಿ, ಉತ್ತರ ಪ್ರದೇಶವನ್ನು ಟಾರ್ಗೆಟ್ ಮಾಡುತ್ತಿದ್ದ, ಭಯೋತ್ಪಾದಕ ದಾಳಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದ್ದ 5 ಯುವಕರ ಬಂಧನದ ನಂತರ ಉತ್ತರ ಪ್ರದೇಶದಲ್ಲಿ 2,000 ಮದರಸಾ, ಮಸೀದಿಗಳ ಮೇಲೆ ನಿಗಾ ವಹಿಸಲಾಗಿದೆ. 
ಉತ್ತರ ಪ್ರದೇಶದ ಬಿಜ್ನೋರ್ ಸುತ್ತಮುತ್ತಲ ಪ್ರದೇಶಗಳಲ್ಲಿರುವ 2,000 ಮಸೀದಿ ಹಾಗೂ ಮದರಸಾಗಳ ಮೇಲೆ ಭದ್ರತಾ ನಿಗಾ ಇಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉತ್ತರ ಪ್ರದೇಶದಿಂದ ಬಂಧಿತರಾಗಿರುವ ಯುವಕರಿಗೆ ಉಗ್ರವಾದದೊಂದಿಗೆ ನಂಟಿದ್ದು, ವಿವಿಧ ಮದರಸಾಗಳಲ್ಲಿ ಓದಿದ್ದಾರೆ. ಈ ಹಿನ್ನೆಲೆಯಲ್ಲಿ ಮದರಸಾಗಳ ಮೇಲೆ ನಿಗಾ ವಹಿಸಲಾಗಿದೆ ಎಂದು ಬಿಜ್ನೋರ್ ನ ಎಸ್ ಪಿ ಅಜಯ್ ಸಹಾನಿ ಹೇಳಿದ್ದಾರೆ. 
ಯುವಕರನ್ನು ಉಗ್ರವಾದಕ್ಕೆ ಉತ್ತೇಜಿಸುವ ಸಂಸ್ಥೆಗಳು ಹಾಗೂ ಪ್ರದೇಶಗಳ ಬಗ್ಗೆಯೂ ಕಟ್ಟುನಿಟ್ಟಿನ ನಿಗಾ ವಹಿಸುತ್ತಿದ್ದೇವೆ ಎಂದು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳು ಹೇಳಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT