ಫೆಮಾ ಖಂಡು 
ದೇಶ

ಅರುಣಾಚಲ ಪ್ರದೇಶ: ಕಾಂಗ್ರೆಸ್ ನ 23 ಕೌನ್ಸಿಲರ್ ಗಳು ಬಿಜೆಪಿಗೆ

ಇಟಾನಗರ ಮುನಿಸಿಪಲ್ ಕೌನ್ಸಿಲ್ ನ 23 ಕಾಂಗ್ರೆಸ್ ಸದಸ್ಯರು ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ. ಇಂದು ಸಂಜೆ ಮುಖ್ಯಮಂತ್ರಿ ಪೆಮಾಖಂಡು ಸಮ್ಮುಖದಲ್ಲಿ ಕಾಂಗ್ರೆಸ್ ..

ಇಟಾನಗರ: ಇಟಾನಗರ ಮುನಿಸಿಪಲ್ ಕೌನ್ಸಿಲ್ ನ 23 ಕಾಂಗ್ರೆಸ್ ಸದಸ್ಯರು ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ. ಇಂದು ಸಂಜೆ ಮುಖ್ಯಮಂತ್ರಿ ಫೆಮಾಖಂಡು ಸಮ್ಮುಖದಲ್ಲಿ ಕಾಂಗ್ರೆಸ್ ಸದಸ್ಯರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.
ಇಟಾನಗರ ಮುನಿಸಿಪಲ್ ಕೌನ್ಸಿಲ್ ನಲ್ಲಿ ಒಟ್ಟು 30 ಸದಸ್ಯರಿದ್ದಾರೆ. ಅಧರಲ್ಲಿ 26 ಮಂದಿ ಕಾಂಗ್ರೆಸ್ ಸದಸ್ಯರು, ಅದರಲ್ಲಿ ಒಬ್ಬ ಸದಸ್ಯನನ್ನು ಪಕ್ಷದಿಂದ ಹೊರ ಹಾಕಿದ ಮೇಲೆ 25 ಮಂದಿ ಇದ್ದರು, ಅದರಲ್ಲಿ 23 ಕೌನ್ಸಿಲರ್ ಗಳು ಬಿಜೆಪಿ ಸೇರಲಿದ್ದಾರೆ.
ಪೆಮಾಖಂಡು ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ತಮಗೆ ವಿಶ್ವಾಸವಿದೆ ಎಂದು ಕೌನ್ಸಿಲರ್ ಗಳು ಹೇಳಿದ್ದಾರೆ. ತಮ್ಮ ಕುಟುಂಬಕ್ಕೆ ಅವರನ್ನು ಸಂತೋಷದಿಂದ ಸ್ವಾಗತಿಸುವುದಾಗಿ ಅರುಣಾಚಲ ಬಿಜೆಪಿ ಅಧ್ಯಕ್ಷ ತಪಿರ್ ಗಾವ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT