ಫೆಮಾ ಖಂಡು 
ದೇಶ

ಅರುಣಾಚಲ ಪ್ರದೇಶ: ಕಾಂಗ್ರೆಸ್ ನ 23 ಕೌನ್ಸಿಲರ್ ಗಳು ಬಿಜೆಪಿಗೆ

ಇಟಾನಗರ ಮುನಿಸಿಪಲ್ ಕೌನ್ಸಿಲ್ ನ 23 ಕಾಂಗ್ರೆಸ್ ಸದಸ್ಯರು ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ. ಇಂದು ಸಂಜೆ ಮುಖ್ಯಮಂತ್ರಿ ಪೆಮಾಖಂಡು ಸಮ್ಮುಖದಲ್ಲಿ ಕಾಂಗ್ರೆಸ್ ..

ಇಟಾನಗರ: ಇಟಾನಗರ ಮುನಿಸಿಪಲ್ ಕೌನ್ಸಿಲ್ ನ 23 ಕಾಂಗ್ರೆಸ್ ಸದಸ್ಯರು ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ. ಇಂದು ಸಂಜೆ ಮುಖ್ಯಮಂತ್ರಿ ಫೆಮಾಖಂಡು ಸಮ್ಮುಖದಲ್ಲಿ ಕಾಂಗ್ರೆಸ್ ಸದಸ್ಯರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.
ಇಟಾನಗರ ಮುನಿಸಿಪಲ್ ಕೌನ್ಸಿಲ್ ನಲ್ಲಿ ಒಟ್ಟು 30 ಸದಸ್ಯರಿದ್ದಾರೆ. ಅಧರಲ್ಲಿ 26 ಮಂದಿ ಕಾಂಗ್ರೆಸ್ ಸದಸ್ಯರು, ಅದರಲ್ಲಿ ಒಬ್ಬ ಸದಸ್ಯನನ್ನು ಪಕ್ಷದಿಂದ ಹೊರ ಹಾಕಿದ ಮೇಲೆ 25 ಮಂದಿ ಇದ್ದರು, ಅದರಲ್ಲಿ 23 ಕೌನ್ಸಿಲರ್ ಗಳು ಬಿಜೆಪಿ ಸೇರಲಿದ್ದಾರೆ.
ಪೆಮಾಖಂಡು ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ತಮಗೆ ವಿಶ್ವಾಸವಿದೆ ಎಂದು ಕೌನ್ಸಿಲರ್ ಗಳು ಹೇಳಿದ್ದಾರೆ. ತಮ್ಮ ಕುಟುಂಬಕ್ಕೆ ಅವರನ್ನು ಸಂತೋಷದಿಂದ ಸ್ವಾಗತಿಸುವುದಾಗಿ ಅರುಣಾಚಲ ಬಿಜೆಪಿ ಅಧ್ಯಕ್ಷ ತಪಿರ್ ಗಾವ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT