ಸಾಂದರ್ಭಿಕ ಚಿತ್ರ 
ದೇಶ

ಪರೀಕ್ಷೆ ಉತ್ತರ ಪತ್ರಿಕೆಯಲ್ಲಿ ಪ್ರೇಮ ಕವಿತೆ, ಹಿಂದಿ ಹಾಡುಗಳನ್ನು ಬರೆದ 10 ವಿದ್ಯಾರ್ಥಿಗಳು ಸಸ್ಪೆಂಡ್

ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಹಿಂದಿ ಪ್ರೇಮ ಗೀತೆಗಳು, ಬೆಂಗಾಳಿ ಸಿನಿಮಾ ಮತ್ತು ಪದ್ಯಗಳನ್ನು ಬರೆದ 10 ..

ಕೊಲ್ಕೊತಾ: ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ಪರೀಕ್ಷೆಯ ಉತ್ತರ ಪತ್ರಿಕೆಯಲ್ಲಿ ಹಿಂದಿ ಪ್ರೇಮ ಗೀತೆಗಳು, ಬೆಂಗಾಳಿ ಸಿನಿಮಾ ಮತ್ತು ಪದ್ಯಗಳನ್ನು ಬರೆದ 10 ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಸಸ್ಪೆಂಡ್ ಮಾಡಿದೆ.
ಕೊಲ್ಕೊತಾದ ಮಾಲ್ಡಾದ ಬಲ್ಗೂರ್ ಘಾಟ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ, ಅವರು ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು, ಅವರು ತಪ್ಪು ಉತ್ತರ ಬರೆಯಬಹುದಿತ್ತು, ಅದರ ಬದಲು ಕೆಟ್ಟ ಪದಗಳು, ಪ್ರೇಮ ಗೀತೆಗಳು ಹಾಗೂ ಸಿನಿಮಾ ಹಾಡುಗಳನ್ನು ಬರೆಯಲಾಗಿದೆ,
ಪ್ರಕರಣದ ತನಿಖೆಗಾಗಿ ಸತ್ಯಶೋಧನೆ ಸಮಿತಿ ರಚಿಸಲಾಗಿದ್ದು, ಕಳೆದ ಎರಡು ವರ್ಷಗಳಿಂದ ಹಲವು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ ಎಂದು ಸನಾತನ್ ದಾಸ್ ಹೇಳಿದ್ದಾರೆ. ಅಮಾನತು ಮಾಡಿರುವ ವಿದ್ಯಾರ್ಥಿಗಳ ವಿರುದ್ಧ 1 ವರ್ಷ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT