ಜಾರಿ ನಿರ್ದೇಶನಾಲಯ 
ದೇಶ

ಜಾರಿ ನಿರ್ದೇಶನಾಲಯಕ್ಕೆ ಸ್ವಾಯತ್ತ ಸಂಸ್ಥೆಯ ಸ್ಥಾನ ನೀಡಲು ಆಗ್ರಹ

ಜಾರಿ ನಿರ್ದೇಶನಾಲಯಕ್ಕೆ ಸ್ವಾಯತ್ತ ಸಂಸ್ಥೆಯ ಸ್ಥಾನಮಾನ ನೀಡಬೇಕೆಂದು ಇಡಿ ಮುಖ್ಯಸ್ಥ ಕರ್ನಲ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನವದೆಹಲಿ: ಜಾರಿ ನಿರ್ದೇಶನಾಲಯಕ್ಕೆ ಸ್ವಾಯತ್ತ ಸಂಸ್ಥೆಯ ಸ್ಥಾನಮಾನ ನೀಡಬೇಕೆಂದು ಇಡಿ ಮುಖ್ಯಸ್ಥ ಕರ್ನಲ್ ಸಿಂಗ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 
ನ್ಯಾಯಾಲಯಗಳು ಪ್ರಕರಣಗಳನ್ನು ವಜಾಗೊಳಿಸಿದರೂ ಸಹ ಪ್ರಕರಣಗಳನ್ನು ಸ್ವತಂಟ್ರವಾಗಿ ನಿರ್ವಹಿಸುವ ಸ್ಥಾನಮಾನ ನೀಡಬೇಕೆಂಬುದು ಇಡಿ ಮುಖ್ಯಸ್ಥ ಕರ್ನಲ್ ಸಿಂಗ್ ಅವರ ಮುಖ್ಯ ಬೇಡಿಕೆಯಾಗಿದೆ. ಇಡಿ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಕರ್ನಲ್ ಸಿಂಗ್, ಜಾರಿ ನಿರ್ದೇಶನಾಲಯ ಸತತವಾಗಿ ಸಮಸ್ಯೆಗಳನ್ನು ಎದುರಿಸುತ್ತಿದೆ, ಅದು ಬದಲಾಗಬೇಕಿದ್ದು, ಸಂಸ್ಥೆಗೆ ಸ್ವಾಯತ್ತತೆ ನೀಡಬೇಕಿದೆ ಎಂದು ಮನವಿ ಮಾಡಿದ್ದಾರೆ. 
ನ್ಯಾಯಾಲಯಗಳು ವಜಾಗೊಳಿಸಿದರೂ ಸಹ ಇಡಿ ದಾಖಲಿಸಿದ್ದ ಪ್ರಕರಣಗಳು ವ್ಯರ್ಥವಾಗುತ್ತವೆ. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯಕ್ಕೆ ಸ್ವಾಯತ್ತತೆ ನೀಡಬೇಕಾದ ಅಗತ್ಯವಿದೆ ಎಂದು ಕರ್ನಲ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾಳೆ ವಿಶಿಷ್ಠ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ; ಈ ಬಗ್ಗೆ ಸ್ವತಃ ಸಿಎಂ ಹೇಳಿದ್ದೇನು?

ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪ; KDP ಸಭೆಯಲ್ಲಿ ಕೈ ಕೈ ಮಿಲಾಯಿಸಿದ BJP ಶಾಸಕ, Congress MLC, Video Viral!

ನನಗಿರುವ ಮಾಹಿತಿ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ: ಸಚಿವ ಕೃಷ್ಣಬೈರೇಗೌಡ ಸ್ಫೋಟಕ ಹೇಳಿಕೆ

ದೇಶದ್ರೋಹ ಆರೋಪ: ಸುಪ್ರೀಕೋರ್ಟ್ ಜಾಮೀನು ನಿರಾಕರಣೆ, ಉಮರ್ ಖಾಲಿದ್ ಮೊದಲ ಪ್ರತಿಕ್ರಿಯೆ..!

KKRನಿಂದ ಮುಸ್ತಾಫಿಜುರ್ ರೆಹಮಾನ್ ಔಟ್: ವಿವಾದದ ಮಧ್ಯೆ ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ!

SCROLL FOR NEXT