ತಾಜ್‌ಮಹಲ್ 
ದೇಶ

ತಾಜ್‌ಮಹಲ್ ಸಮೀಪದ ಅನಧಿಕೃತ ರೆಸ್ಟೋರೆಂಟ್‌ಗಳ ತೆರವಿಗೆ ಯುಪಿ ಸರ್ಕಾರಕ್ಕೆ ಎನ್‌ಜಿಟಿ ಆದೇಶ

ಆಗ್ರದ ಜಗತ್ ಪ್ರಸಿದ್ಧ ತಾಜ್ ಮಹಲ್ ಬಳಿ ಅನಧಿಕೃತವಾಗಿ ನಿರ್ಮಿಸಿರುವ ರೆಸ್ಟೋರೆಂಟ್ ಗಳನ್ನು ಕೆಡವಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ) ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ...

ನವದೆಹಲಿ: ಆಗ್ರದ ಜಗತ್ ಪ್ರಸಿದ್ಧ ತಾಜ್ ಮಹಲ್ ಬಳಿ ಅನಧಿಕೃತವಾಗಿ ನಿರ್ಮಿಸಿರುವ ರೆಸ್ಟೋರೆಂಟ್ ಗಳನ್ನು ಕೆಡವಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ) ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. 
ಗ್ರೀನ್ ಟ್ರಿಬ್ಯೂನಲ್ ತಾಜ್ ಮಹಲ್ ಸುತ್ತಲಿನ ಪ್ರದೇಶದ ಪರಿಸರದ ವಿಷಯದಲ್ಲಿ ರಾಜಿಯಾಗಲು ಸಾಧ್ಯವಿಲ್ಲ ಈ ಹಿನ್ನೆಲೆಯಲ್ಲಿ ಕೂಡಲೇ ರೆಸ್ಟೋರೆಂಟ್ ಗಳನ್ನು ಕೆಡವಿ ತಾಜ್ ಮಹಲ್ ಸುತ್ತಮುತ್ತ ಮರಗಳನ್ನು ನೋಡಲು ಪ್ರೋತ್ಸಾಹಿಸಿ ಎಂದು ಉತ್ತರಪ್ರದೇಶ ಸರ್ಕಾರಕ್ಕೆ ಎನ್‌ಜಿಟಿ ಸೂಚಿಸಿದೆ. 
ಜಗತ್ ಪ್ರಸಿದ್ಧ ತಾಜ್ ಮಹಲ್ ಪರಿಸರ-ಸೂಕ್ಷ್ಮ ತಾಜ್ ಟ್ರಾಪೇಜಿಯಮ್ ವಲಯ(ಟಿಟಿಝಡ್) ಸುತ್ತ ಮತ್ತು ಮರಗಳನ್ನು ನೆಟ್ಟಿರುವ ಬಗ್ಗೆ ಮಾಹಿತಿ ನೀಡುವಂತೆ ಈ ಹಿಂದಿನ ವಿಚಾರಣೆ ವೇಳೆ ಎನ್‌ಜಿಟಿ ಆಗ್ರ ವಿಭಾಗೀಯ ಕಮೀಷನರ್ ಅವರಿಗೆ ಸೂಚಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT