ನಮಾಜ್ 
ದೇಶ

ಹರಿಯಾಣದ ಶಾಲೆಯೊಂದರಲ್ಲಿ ಹಿಂದು ಮಕ್ಕಳಿಗೆ ಬಲವಂತವಾಗಿ ಕುರಾನ್ ಪಠಣ, ನಮಾಜ್ ಮಾಡಿಸಲಾಗುತ್ತಿದೆ!

ಶಿಕ್ಷಕರು ತಮಗೆ ಕುರಾನ್ ಪಠಣ, ನಮಾಜ್ ಮಾಡುವಂತೆ ಬಲವಂತ ಮಾಡುತ್ತಿದ್ದಾರೆ ಎಂದು ಹರಿಯಾಣದ ಶಾಲೆಯೊಂದರ ಹಿಂದು ವಿದ್ಯಾರ್ಥಿಗಳು...

ಮೆವಾತ್: ಶಿಕ್ಷಕರು ತಮಗೆ ಕುರಾನ್ ಪಠಣ, ನಮಾಜ್ ಮಾಡುವಂತೆ ಬಲವಂತ ಮಾಡುತ್ತಿದ್ದಾರೆ ಎಂದು ಹರಿಯಾಣದ ಶಾಲೆಯೊಂದರ ಹಿಂದು ವಿದ್ಯಾರ್ಥಿಗಳು ಆರೋಪಿಸಿದ್ದು ಇದೀಗ ಆತಂಕಕ್ಕೆ ಕಾರಣವಾಗಿದೆ. 
ಮೇವಾತ್ ಮಾಡೆಲ್ ಪಬ್ಲಿಕ್ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ವಿದ್ಯಾರ್ಥಿಗಳಿಗೆ ಕುರಾನ್ ಓದುವಂತೆ, ದಿನಂ ಪ್ರತಿ ನವಾಜ್ ಮಾಡಲು ಜತೆಗೆ ಇಸ್ಲಾಂಗೆ ಮತಾಂತರಗೊಳ್ಳುವಂತೆ  ಬಲವಂತ ಮಾಡಿದ್ದು ಅಲ್ಲದೆ ಥಳಿಸಿದ್ದಾರೆ ಎಂದು ವಿದ್ಯಾರ್ಥಿಗಳು ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 
ಶಾಲೆಯ ಮೂವರು ಶಿಕ್ಷಕರು ವಿದ್ಯಾರ್ಥಿಗಳಿಗೆ ಇಸ್ಲಾಂ ಬೋಧನೆಗೆ ಮುಂದಾಗಿದ್ದು ಹಿಂಸೆ ನೀಡಿದ್ದಾರೆ ಎಂಬ ಆರೋಪ ಹಿನ್ನಲೆ ಈಗಾಗಲೇ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದ್ದು ಇನ್ನೊರ್ವ ಶಿಕ್ಷಕನನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಕುರಿತಂತೆ ಹರಿಯಾಣ ಸರ್ಕಾರ ಆಡಳಿತಾತ್ಮಕ ತನಿಖೆ ನಡೆಸಲು ಆದೇಶ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT