ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು 
ದೇಶ

ಉಪ ರಾಷ್ಟ್ರಪತಿ ಚುನಾವಣೆ 2017: ನಾನು ಯಾರ ವಿರುದ್ಧವೂ ಸ್ಪರ್ಧಿಸುತ್ತಿಲ್ಲ- ವೆಂಕಯ್ಯ ನಾಯ್ಡು

ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಶನಿವಾರ ಹೇಳಿದ್ದಾರೆ. 

ಮತದಾನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಾಕಷ್ಟು ರಾಜಕೀಯ ಪಕ್ಷಗಳು ನನಗೆ ಬೆಂಬಲ ವ್ಯಕ್ತಪಡಿಸುತ್ತಿವೆ. ಗೆಲವು ಸಾಧಿಸುವ ವಿಶ್ವಾಸವಿದೆ. ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ಯಾವುದೇ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ. 

ಸಂಸತ್ತಿನ ಎರಡೂ ಸದನಗಳಲ್ಲಿರುವ ಸದಸ್ಯರಿಗೆ ನಾನು ಗೊತ್ತಿರುವ ವ್ಯಕ್ತಿಯಾಗಿದ್ದೇನೆ. ಹೀಗಾಗಿ ನಾನು ಯಾವುದೇ ಪ್ರಚಾರಗಳನ್ನು ನಡೆಸಲಿಲ್ಲ. ಪ್ರತೀಯೊಬ್ಬರಿಗೂ ನಾನು ಪತ್ರ ಬರೆದಿದ್ದೆ, ಎಲ್ಲರೂ ಉತ್ತಮವಾಗಿಯೇ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಸ್ಥಾನಕ್ಕೆ ಸ್ಥಾನವೊದಗಿಸುವ ಕೆಲವನ್ನು ನಾನು ಮಾಡುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT