ತಮ್ಮ ರಾಜ್ಯಕ್ಕೆ ಮರಳಲಿರುವ ಗುಜರಾತ್ ಕಾಂಗ್ರೆಸ್ ಶಾಸಕರು 
ದೇಶ

ಬೆಂಗಳೂರು: ನಾಳೆ ತಮ್ಮ ರಾಜ್ಯಕ್ಕೆ ಹಿಂತಿರುಗಲಿರುವ ಗುಜರಾತ್ ಕಾಂಗ್ರೆಸ್ ಶಾಸಕರು

ಬೆಂಗಳೂರಿನ ಈಗಲ್ ಟನ್ ರೆಸಾರ್ಟ್ ನಲ್ಲಿ ತಂಗಿದ್ದ ಗುಜರಾತ್ ನ 44 ಕಾಂಗ್ರೆಸ್ ಶಾಸಕರು ನಾಳೆ ತಮ್ಮ ...

ನವದೆಹಲಿ: ಬೆಂಗಳೂರಿನ ಈಗಲ್ ಟನ್ ರೆಸಾರ್ಟ್ ನಲ್ಲಿ ತಂಗಿದ್ದ ಗುಜರಾತ್ ನ  44 ಕಾಂಗ್ರೆಸ್ ಶಾಸಕರು ನಾಳೆ ತಮ್ಮ ರಾಜ್ಯಕ್ಕೆ ಮರಳಲಿದ್ದಾರೆ. ಭಾರತೀಯ ಜನತಾ ಪಾರ್ಟಿ ಸೇರಲು ಯಾವುದೇ ರಾಜಕೀಯ ಒತ್ತಡಗಳಿಗೆ, ಪೊಲೀಸರಿಗಾಗಲಿ ತಾವು ಬೆದರುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ  ಎಂಬ ವದಂತಿ ದಟ್ಟವಾಗಿದ್ದ ಹಿನ್ನೆಲೆಯಲ್ಲಿ ಗುಜರಾತ್ ನ 44 ಮಂದಿ ಶಾಸಕರು ಬೆಂಗಳೂರಿನ ಬಿಡದಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ಈಗಲ್ ಟನ್ ರೆಸಾರ್ಟ್ ನಲ್ಲಿ ತಂಗಿದ್ದರು.
ಇದೇ 8ರಂದು ನಡೆಯುವ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಗ್ವಿ ಆರೋಪಿಸಿದ್ದರು.  ಗುಜರಾತ್ ನಲ್ಲಿ ಕಳೆದ ವಾರ 6 ಮಂದಿ ಕಾಂಗ್ರೆಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಈ ಎಲ್ಲಾ ಬೆಳವಣಿಗೆಗಳು ನಡೆದಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT