ಹರ್ಯಾಣ 
ದೇಶ

ಐಎಎಸ್ ಅಧಿಕಾರಿ ಮಗಳನ್ನು ಹಿಂಬಲಿಸುತ್ತಿದ್ದ ಬಿಜೆಪಿ ನಾಯಕನ ಮಗ: ಬಂಧನ, ಬಿಡುಗಡೆ

ಹರ್ಯಾಣ ಬಿಜೆಪಿ ಮುಖ್ಯಸ್ಥ ಸುಭಾಷ್ ಬರಾಲ ಅವರ ಮಗ ವಿಕಾಸ್ ಬರಾಲ ಹಾಗೂ ಆತನ ಸ್ನೇಹಿತ ಆಶೀಶ್ ಕುಮಾರ್ ಯುವತಿಯೊಬ್ಬಳನ್ನು ಹಿಂಬಾಲಿಸುತ್ತಿದ್ದ ಆರೋಪದಡಿ ಬಂಧಿಸಲಾಗಿದೆ.

ಹರ್ಯಾಣ  ಬಿಜೆಪಿ ಮುಖ್ಯಸ್ಥ ಸುಭಾಷ್ ಬರಾಲ ಅವರ ಮಗ ವಿಕಾಸ್ ಬರಾಲ ಹಾಗೂ ಆತನ ಸ್ನೇಹಿತ ಆಶೀಶ್ ಕುಮಾರ್ ಯುವತಿಯೊಬ್ಬಳನ್ನು ಹಿಂಬಾಲಿಸುತ್ತಿದ್ದ ಆರೋಪದಡಿ ಬಂಧಿಸಲಾಗಿದೆ. 
ಹರ್ಯಾಣ ಬಿಜೆಪಿ ನಾಯಕನ ಮಗನ ವಿರುದ್ಧ ಐಎಎಸ್ ಅಧಿಕಾರಿಯ ಮಗಳನ್ನು ಹಿಂಬಾಲಿಸುತ್ತಿದ್ದ ಆರೋಪ ಕೇಳಿಬಂದಿದ್ದು, ಕುಡಿದ ಮತ್ತಿನಲ್ಲಿ ಯುವತಿಯನ್ನು ಹಿಂಬಾಲಿಸಿದ್ದರಿಂದ ವಿಕಾಸ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಚಂಡೀಗಢ ಪೊಲೀಸರು ಹೇಳಿದ್ದಾರೆ. 
ಜಾಮೀನು ಸಹಿತ ಅಪರಾಧ ಪ್ರಕರಣವನ್ನು ಇಬ್ಬರು ಯುವಕರ ಮೇಲೆ ದಾಖಲಿಸಲಾಗಿದ್ದು, ಬಂಧನದ ನಂತರ ಬಿಡುಗಡೆ ಮಾಡಲಾಗಿದೆ. ತನ್ನನ್ನು ಇಬ್ಬರು ಯುವಕರು ಹಿಂಬಾಲಿಸುತ್ತಿದ್ದ ಬಗ್ಗೆ ಫೇಸ್ ಬುಕ್ ನಲ್ಲಿ ಐಎಎಸ್ ಅಧಿಕಾರಿಯ ಪುತ್ರಿ ಅಪ್ ಡೇಟ್ ಮಾಡಿದ್ದರು. ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಐಎಎಸ್ ಅಧಿಕಾರಿ ಆರೋಪಿಗಳು ಪ್ರಭಾವಿ ಕುಟುಂಬದವರಾಗಿರುವುದರಿಂದ ಶಿಕ್ಷೆಯಾಗದೇ ಇರುವ ಸಾಧ್ಯತೆಗಳಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT