ನೀತಿಶ್ ಕುಮಾರ್ 
ದೇಶ

ಮರಗಳಿಗೆ ರಾಕಿ ಕಟ್ಟಿದ ಬಿಹಾರ ಸಿಎಂ, ಡಿಸಿಎಂ

ರಕ್ಷಾ ಬಂಧನವನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ಡಿಸಿಎಂ ಸುಶೀಲ್ ಕುಮಾರ್ ಮೋದಿ ವಿನೂತನವಾಗಿ ಆಚರಿಸಿದ್ದು, ಮರಗಳಿಗೆ ರಾಕಿ ಕಟ್ಟಿದ್ದಾರೆ.

ಪಾಟ್ನಾ: ರಕ್ಷಾ ಬಂಧನವನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ಡಿಸಿಎಂ ಸುಶೀಲ್ ಕುಮಾರ್ ಮೋದಿ ವಿನೂತನವಾಗಿ ಆಚರಿಸಿದ್ದು, ಮರಗಳಿಗೆ ರಾಕಿ ಕಟ್ಟಿದ್ದಾರೆ. 
ಹಸಿರನ್ನು ಉಳಿಸುವ ಸಂದೇಶ ರವಾನೆ ಮಾಡುವ ನಿಟ್ಟಿನಲ್ಲಿ ಸಿಎಂ ಹಾಗೂ ಡಿಸಿಎಂ ಮರಗಳಿಗೆ ರಾಕಿ ಕಟ್ಟಿದ್ದು, ಹಸಿರನ್ನು ಉಳಿಸುವಂತೆ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. ಹಸಿರು ಪದರವನ್ನು ಹೆಚ್ಚಿಸುವುದಕ್ಕೆ ಮರಗಳನ್ನು ಹೆಚ್ಚು ಬೆಳೆಸಿ, ಇದು ಸಕಾರಾತ್ಮಕ ಬದಲಾವಣೆಯಾಗಲಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. 
ಭೂಮಿಯನ್ನು ಉಳಿಸುವುದಕ್ಕೆ ಸರ್ಕಾರ ಕೈಗೊಂಡಿರುವ ಗ್ರೀನ್ ಡ್ರೈವ್ ಅಭಿಯಾನದ ಜೊತೆಗೆ ಜನತೆ ಕೈಜೋಡಿಸಬೇಕಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಅರಣ್ಯ ಪ್ರದೇಶವನ್ನು ಶೇ.17ಕ್ಕೆ ಹೆಚ್ಚಿಸಲು ಬಿಹಾರ ಸರ್ಕಾರ ಗ್ರೀನ್ ಡ್ರೈವ್ ಅಭಿಯಾನ ಕೈಗೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT