ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್ 
ದೇಶ

ಪಾಕ್ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರ ಮುಕ್ತಗೊಳಿಸಲು ನಿಲುವು ತಾಳಿದ್ದೇವೆ: ಜಮ್ಮು-ಕಾಶ್ಮೀರ ಪೊಲೀಸ್

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರವನ್ನು ಮುಕ್ತಗೊಳಿಸಲು ನಿಲುವು ತಾಳಿದ್ದೇವೆಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್ ಅವರು ಸೋಮವಾರ ಹೇಳಿದ್ದಾರೆ...

ಶ್ರೀನಗರ: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರವನ್ನು ಮುಕ್ತಗೊಳಿಸಲು ನಿಲುವು ತಾಳಿದ್ದೇವೆಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್ ಅವರು ಸೋಮವಾರ ಹೇಳಿದ್ದಾರೆ.
ಪುಲ್ವಾಮ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 50 ಆರ್'ಆರ್, ಸಿಆರ್ ಪಿಎಫ್ ಪಡೆಗಳು ಜಂಟಿಯಾಗಿ ನಡೆಸಿದ್ದ ಕಾರ್ಯಾಚರಣೆಯಲ್ಲಿ ಓರ್ವ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರನನ್ನು ಹತ್ಯೆ ಮಾಡಿದೆ. 
ಎನ್ ಕೌಂಟರ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವೈದ್ ಅವರು, 2-3 ಉಗ್ರರು ಸಂಬೂರಾ ಪ್ರದೇಶದಲ್ಲಿ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ನಂತರ ಅವಂತಿಪುರ ಪೊಲೀಸ್ ಹಾಗೂ ಕೇಂದ್ರೀಯ ಸಶಸ್ತ್ರ ಮೀಸಲು ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿಯಿತು. ಗುಂಡಿನ ಕಾಳಗದಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. 
ಸ್ಥಳದಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯವರಾಗಿದ್ದರು. ಮತ್ತೊಬ್ಬ ಸ್ಥಳೀಯ ಉಗ್ರನಾಗಿದ್ದು, ಸ್ಥಳದಲ್ಲಿ ಅಡಗಿ ಕುಳಿತಿದ್ದರು. ಈ ವೇಳೆ ನಡೆಸಲಾದ ಎನ್ ಕೌಂಟರ್ ನಲ್ಲಿ ಉಗ್ರ ಉಮರ್ ಎಂಬಾತನನ್ನು ಹತ್ಯೆ ಮಾಡಲಾಯಿತು ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT