ಬಾಬ್ರಿ ಮಸೀದಿ 
ದೇಶ

ರಾಮ ಜನ್ಮಭೂಮಿ ವಿವಾದಿತ ಪ್ರದೇಶದಿಂದ ಸ್ವಲ್ಪ ದೂರದಲ್ಲಿ ಮಸೀದಿ ಕಟ್ಟಬಹುದು- ಶಿಯಾ ಮಂಡಳಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ವಿವಾದಿತ ಪ್ರದೇಶದಿಂದ ದೂರದಲ್ಲಿ ಬಾಬ್ರಿ ಮಸೀದಿ ನಿರ್ಮಾಣವಾಗಬಹುದು ಎಂದು ಸುಪ್ರೀಂ ಕೋರ್ಟ್ ಗೆ...

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ವಿವಾದಿತ ಪ್ರದೇಶದಿಂದ ದೂರದಲ್ಲಿ ಬಾಬ್ರಿ ಮಸೀದಿ ನಿರ್ಮಾಣವಾಗಬಹುದು ಎಂದು ಸುಪ್ರೀಂ ಕೋರ್ಟ್ ಗೆ ಶಿಯಾ ವಕ್ಫ್ ಹೇಳಿದೆ. 
ವಿವಾದಿತ ಪ್ರದೇಶದಲ್ಲೇ ರಾಮ ಮಂದಿರ ನಿರ್ಮಾಣವಾಗಲಿ, ಮಸೀದಿಯನ್ನು ವಿವಾದಿತ ಪ್ರದೇಶದಿಂದ ದೂರದಲ್ಲಿ ನಿರ್ಮಾಣ ಮಾಡಬಹುದು, ಬಾಬ್ರಿ ಮಸೀದಿ ಪ್ರದೇಶ ತನ್ನ ಆಸ್ತಿಯಾಗಿರುವುದರಿಂದ ಮಾತುಕತೆಯ ಮೂಲಕ ವಿವಾದ ಬಗೆಹರಿಸಿಕೊಳ್ಳಲು ತನಗೆ ಅಧಿಕಾರವಿದೆ ಎಂದು ಶಿಯಾ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಮಾಣ ಪತ್ರ ಸಲ್ಲಿಸಿದೆ. 
ವಿವಾದಿತ ಭೂಮಿಗೆ ಸಂಬಂಧಿಸಿದ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ತ್ವರಿತಗೊಳಿಸಲು ಅಲಹಾಬಾದ್ ಹೈಕೋರ್ಟ್ ಒಪ್ಪಿಗೆ ಸೂಚಿಸಿರುವ ಬೆನ್ನಲ್ಲೇ ಶಿಯಾ ವಕ್ಫ್ ಮಂಡಳಿ ಸುಮಾರು 30 ಪುಟಗಳ ಪ್ರಮಾಣ ಪತ್ರ ಸಲ್ಲಿಸಿರುವುದು ಮಹತ್ವ ಪಡೆದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT