ಕುದುರೆಯನ್ನು ಹಿಂಸಿಸಿ ಕೊಂದ ಜನ 
ದೇಶ

ಹರ್ಯಾಣದಲ್ಲಿ ಕುದುರೆಯನ್ನು ಉಸಿರುಗಟ್ಟಿಸಿ ನಿರ್ದಯವಾಗಿ ಕೊಂದ ಜನ: ವಿಡಿಯೋ ವೈರಲ್

ಕುದುರೆಯೊಂದನ್ನು ಹಗ್ಗದಿಂದ ಬಿಗಿದು, ನಿರ್ದಯವಾಗಿ ಹೊಡೆದು ಉಸಿರುಗಟ್ಟಿಸಿ ಸಾಯಿಸಲಾದ ಅಮಾನುಷ ಘಟನೆ ...

ಜಿಂದ್ : ಕುದುರೆಯೊಂದನ್ನು ಹಗ್ಗದಿಂದ ಬಿಗಿದು, ನಿರ್ದಯವಾಗಿ ಹೊಡೆದು ಉಸಿರುಗಟ್ಟಿಸಿ ಸಾಯಿಸಲಾದ ಅಮಾನುಷ ಘಟನೆಯ ವಿಡಿಯೋ ಒಂದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದೆ. 
ಈ ಅಮಾನುಷ ಕೃತ್ಯವು ಹರಿಯಾಣದ ಜಿಂದ್‌ ಪ್ರದೇಶದ ಗೊಹಾನಾ ರಸ್ತೆ ಸಮೀಪದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಹತ್ತು ಜನರ ಮೇಲೆ ಮೂಕ ಪ್ರಾಣಿಯ ಮೇಲೆ ನಡೆಸಿದ ಅಮಾನುಷ ಕೃತ್ಯಕ್ಕಾಗಿ ಪೊಲೀಸರು ಕೇಸ್‌ ಬುಕ್‌ ಮಾಡಿದ್ದಾರೆ.
ಕುದುರೆಯ ಕಾಲುಗಳನ್ನು ಹಗ್ಗದಲ್ಲಿ ಬಿಗಿದು, ಅದನ್ನು ಎಲ್ಲ ದಿಕ್ಕುಗಳಿಂದ ಎಳೆದಾಡಿ, ದೊಣ್ಣೆಗಳಿಂದ ಹೊಡೆದು ಹಿಂಸಿಸಿದ್ದು. ಅದರ ಕುತ್ತಿಗೆಯನ್ನೂ ಹಗ್ಗದಲ್ಲಿ ಬಿಗಿದು ಉಸಿರುಗಟ್ಟಿಸಿ ಸಾಯಿಸಿದ್ದಾರೆ.
ಎಎಸ್‌ಐ ರಾಜೀಂದರ್‌ ಕುಮಾರ್‌ ಮತ್ತು ವಿಶೇಷ ರಕ್ಷಣಾಧಿಕಾರಿ ಸುಭಾಶ್‌ ಎಂಬವರು ಕೃತ್ಯದಲ್ಲಿ ಭಾಗಿಯಾಗಿದ್ದು, ಈ ಸಂಬಂಧ ತನಿಖೆಗೆ ಆಗ್ರಹಿಸಲಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT