ಕುದುರೆಯನ್ನು ಹಿಂಸಿಸಿ ಕೊಂದ ಜನ 
ದೇಶ

ಹರ್ಯಾಣದಲ್ಲಿ ಕುದುರೆಯನ್ನು ಉಸಿರುಗಟ್ಟಿಸಿ ನಿರ್ದಯವಾಗಿ ಕೊಂದ ಜನ: ವಿಡಿಯೋ ವೈರಲ್

ಕುದುರೆಯೊಂದನ್ನು ಹಗ್ಗದಿಂದ ಬಿಗಿದು, ನಿರ್ದಯವಾಗಿ ಹೊಡೆದು ಉಸಿರುಗಟ್ಟಿಸಿ ಸಾಯಿಸಲಾದ ಅಮಾನುಷ ಘಟನೆ ...

ಜಿಂದ್ : ಕುದುರೆಯೊಂದನ್ನು ಹಗ್ಗದಿಂದ ಬಿಗಿದು, ನಿರ್ದಯವಾಗಿ ಹೊಡೆದು ಉಸಿರುಗಟ್ಟಿಸಿ ಸಾಯಿಸಲಾದ ಅಮಾನುಷ ಘಟನೆಯ ವಿಡಿಯೋ ಒಂದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದೆ. 
ಈ ಅಮಾನುಷ ಕೃತ್ಯವು ಹರಿಯಾಣದ ಜಿಂದ್‌ ಪ್ರದೇಶದ ಗೊಹಾನಾ ರಸ್ತೆ ಸಮೀಪದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಹತ್ತು ಜನರ ಮೇಲೆ ಮೂಕ ಪ್ರಾಣಿಯ ಮೇಲೆ ನಡೆಸಿದ ಅಮಾನುಷ ಕೃತ್ಯಕ್ಕಾಗಿ ಪೊಲೀಸರು ಕೇಸ್‌ ಬುಕ್‌ ಮಾಡಿದ್ದಾರೆ.
ಕುದುರೆಯ ಕಾಲುಗಳನ್ನು ಹಗ್ಗದಲ್ಲಿ ಬಿಗಿದು, ಅದನ್ನು ಎಲ್ಲ ದಿಕ್ಕುಗಳಿಂದ ಎಳೆದಾಡಿ, ದೊಣ್ಣೆಗಳಿಂದ ಹೊಡೆದು ಹಿಂಸಿಸಿದ್ದು. ಅದರ ಕುತ್ತಿಗೆಯನ್ನೂ ಹಗ್ಗದಲ್ಲಿ ಬಿಗಿದು ಉಸಿರುಗಟ್ಟಿಸಿ ಸಾಯಿಸಿದ್ದಾರೆ.
ಎಎಸ್‌ಐ ರಾಜೀಂದರ್‌ ಕುಮಾರ್‌ ಮತ್ತು ವಿಶೇಷ ರಕ್ಷಣಾಧಿಕಾರಿ ಸುಭಾಶ್‌ ಎಂಬವರು ಕೃತ್ಯದಲ್ಲಿ ಭಾಗಿಯಾಗಿದ್ದು, ಈ ಸಂಬಂಧ ತನಿಖೆಗೆ ಆಗ್ರಹಿಸಲಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT