ಅಖಿಲೇಶ್ ಯಾದವ್ 
ದೇಶ

ಉತ್ತರಪ್ರದೇಶ ಪೊಲೀಸರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ: ಅಖಿಲೇಶ್ ಯಾದವ್

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷ(ಎಸ್ಪಿ)ದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದ...

ಲಖನೌ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷ(ಎಸ್ಪಿ)ದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದ ಸರ್ಕಾರದಲ್ಲಿ ಪೊಲೀಸರನ್ನು ತಮ್ಮ ಹಿತಾಸಕ್ತಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪವನ್ನು ಮಾಡಿದ್ದಾರೆ. 
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಖಿಲೇಶ್ ಯಾದವ್ ಸರ್ಕಾರ ಮತ್ತು ಪೊಲೀಸರು ಒಟ್ಟಾಗಿ ಕೆಲಸ ಮಾಡುತ್ತಾರೆ. ಹೀಗಾಗಿ ಜನರು ಮಾಡದೇ ಇರುವ ತಪ್ಪುಗಳಿಗಾಗಿ ಪೊಲೀಸರು ಅವರನ್ನು ಆರೋಪಿಗಳನ್ನಾಗಿ ಮಾಡುತ್ತಾರೆ ಎಂದು ಹೇಳಿದ್ದಾರೆ. 
ಸಮಾಜವಾದಿ ಪಕ್ಷ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪೊಲೀಸರು ಹೆಚ್ಚು ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದರು. ಉತ್ತಮ ಕಾರ್ಯದಕ್ಷತೆಯ ಫಲವಾಗಿ ಕೆಲ ಗೌರವಗಳನ್ನು ಸ್ವೀಕರಿಸಿದ್ದರು ಎಂದು ಅಖಿಲೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT