ಎಂ.ವೆಂಕಯ್ಯ ನಾಯ್ಡು 
ದೇಶ

ಭಾರತ ಸಹಿಷ್ಣು ದೇಶ, ಜನರು ಅಲ್ಪಸಂಖ್ಯಾತರ ಸಮಸ್ಯೆಗಳನ್ನು ರಾಜಕೀಯಗೊಳಿಸುತ್ತಾರೆ: ವೆಂಕಯ್ಯ ನಾಯ್ಡು

ರಾಜಕೀಯದ ಅಜೆಂಡಾ ಅಭಿವೃದ್ಧಿಯಾಗಿದೆ. ಭಾರತ ವಿಶ್ವದಲ್ಲಿಯೇ ಅತ್ಯಂತ ಸಹಿಷ್ಣು ದೇಶ. ಪರಸ್ಪರ ಗೌರವಿಸುವುದು ಭಾರತೀಯರ ಧಾರ್ಮಿಕತೆಯಾಗಿದೆ...

ನವದೆಹಲಿ: ರಾಜಕೀಯದ ಅಜೆಂಡಾ ಅಭಿವೃದ್ಧಿಯಾಗಿದೆ. ಭಾರತ ವಿಶ್ವದಲ್ಲಿಯೇ ಅತ್ಯಂತ ಸಹಿಷ್ಣು ದೇಶ. ಪರಸ್ಪರ ಗೌರವಿಸುವುದು ಭಾರತೀಯರ ಧಾರ್ಮಿಕತೆಯಾಗಿದೆ. ರಾಜಕೀಯ ಉದ್ದೇಶಕ್ಕಾಗಿ ಜನರು ಅಲ್ಪಸಂಖ್ಯಾತ ಸಮಸ್ಯೆಗಳನ್ನು ಬಳಸಲು ಪ್ರಯತ್ನಿಸುತ್ತಾರೆ ಎಂದು ಉಪ ರಾಷ್ಟ್ರಪತಿಯಾಗಿ ಆಯ್ಕೆಗೊಂಡಿರುವ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.
ದುರದೃಷ್ಣವಶಾತ್ ಕೆಲವರು ಅಲ್ಪಸಂಖ್ಯಾತ ವಿಷಯವನ್ನು ದುರುದ್ದೇಶಪೂರ್ವಕವಾಗಿ ಬಳಸಿಕೊಂಡು ರಾಷ್ಟ್ರಮಟ್ಟದಲ್ಲಿ ಅದನ್ನು ತೆಗೆದುಕೊಂಡು ಹೋಗುವ ಮೂಲಕ ಅಪಪ್ರಚಾರವೆಸಗಲು ಪ್ರಯತ್ನಿಸುತ್ತಾರೆ ಎಂದರು.
ದೇಶದಲ್ಲಿ ಮುಸಲ್ಮಾನರಿಗೆ ಅಭದ್ರತೆ ಕಾಡುತ್ತಿದೆ. ಅವರಿಗೆ ಬದುಕಲು ಕಷ್ಟವಾಗುತ್ತಿದೆ ಎಂದು ನಿರ್ಗಮಿತ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಹೇಳಿದ್ದರ ಹಿನ್ನೆಲೆಯಲ್ಲಿ ವೆಂಕಯ್ಯ ನಾಯ್ಡು ಹೀಗೆ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT