ಶರದ್ ಯಾದವ್ 
ದೇಶ

ಬಿಜೆಪಿ ಸಖ್ಯ ಬೆಳೆಸಿದ ನಿತೀಶ್ ಕುಮಾರ್: ಜೆಡಿಯುನಿಂದ ಶರದ್ ಯಾದವ್ ಉಚ್ಛಾಟನೆ?

ನಿತೀಶ್‌ ನೇತೃತ್ವದ ಜೆಡಿಯು ಇದೀಗ ಪಕ್ಷದ ಹಿರಿಯ ಸದಸ್ಯ ಶರದ್‌ ಯಾದವ್‌ ಅವರ ವಿರುದ್ಧ ಚಾಟಿ ಬೀಸಲಿದೆ ಮತ್ತು ಅವರಿಂದ ರಾಜ್ಯಸಭಾ ಸದಸ್ಯತ್ವವನ್ನು ...

ನವದೆಹಲಿ: ಜೆಡಿಯು ನಾಯಕ ನಿತೀಶ್‌ ಕುಮಾರ್ ತನ್ನ ಹಳೇಯ ದೋಸ್ತಿ ಸಖ್ಯ ಬೆಲೆಸುತ್ತಿರುವಂತೆ  ಇದೀಗ ಬಿಹಾರದಲ್ಲಿ ಇನ್ನೊಂದು ರಾಜಕೀಯ ಬಲ ಪ್ರದರ್ಶನಕ್ಕೆ ಸಜ್ಜಾಗಿದೆ.
ನಿತೀಶ್‌ ನೇತೃತ್ವದ ಜೆಡಿಯು ಇದೀಗ ಪಕ್ಷದ ಹಿರಿಯ ಸದಸ್ಯ ಶರದ್‌ ಯಾದವ್‌ ಅವರ ವಿರುದ್ಧ ಚಾಟಿ ಬೀಸಲಿದೆ ಮತ್ತು ಅವರಿಂದ ರಾಜ್ಯಸಭಾ ಸದಸ್ಯತ್ವವನ್ನು ಹಿಂಪಡೆಯುವ ಸಿದ್ಧತೆಯಲ್ಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. 
ಒಂದು ವೇಳೆ ಶರದ್ ಯಾದವ್ ತಾವಾಗೇ ತಮ್ಮ ಸ್ಥಾನವನ್ನು ಬಿಟ್ಟುಕೊಡದಿದ್ದಲ್ಲಿ ಅವರನ್ನು ಪಕ್ಷದಿಂದಲೇ ಉಚ್ಚಾಟಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. 
ಯಾದವ್‌ ಅವರು ತಾನು ಇದೇ ಆ.10ರಿಂದ 12ರ ತನಕ, ಬಿಹಾರದ 10 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ, ಜೆಡಿಯು ಮತ್ತು ಆರ್‌ಜೆಡಿ ಮಹಾಘಟ್ ಬಂಧನದಿಂದ ಹಿಂದೆಗೆದುಕೊಂಡಿರುವುದರ ಪರಿಣಾಮಗಳನ್ನು ಜನರೊಡನೆ ಸುವುದಾಗಿ ತಿಳಿಸಿದ್ದ ಅವರು ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್‌ ನಾಯಕ ಅಹ್ಮದ್‌ ಪಟೇಲ್‌ ಅವರನ್ನು ಅಭಿನಂದಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel