ಸಂಗ್ರಹ ಚಿತ್ರ 
ದೇಶ

600 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಭಾರತ: ಪಾಕಿಸ್ತಾನ ಆರೋಪ

ಭಾರತದ ಗಡಿಯೊಳಗೆ ನುಸುಳಲು ಉಗ್ರರಿಗೆ ಸಹಾಯ ಮಾಡುತ್ತಿರುವುದು ಹಾಗಾ ಗಡಿಯಲ್ಲಿ ಪದೇ ಪದೇ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದರೂ ಭಾರತದ ವಿರುದ್ಧವೇ ಪಾಕಿಸ್ತಾನ ಆರೋಪ ಮಾಡಿದೆ...

ಇಸ್ಲಾಮಾಬಾದ್: ಭಾರತದ ಗಡಿಯೊಳಗೆ ನುಸುಳಲು ಉಗ್ರರಿಗೆ ಸಹಾಯ ಮಾಡುತ್ತಿರುವುದು ಹಾಗಾ ಗಡಿಯಲ್ಲಿ ಪದೇ ಪದೇ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದರೂ ಭಾರತದ ವಿರುದ್ಧವೇ ಪಾಕಿಸ್ತಾನ ಆರೋಪ ಮಾಡಿದೆ. 
ಭಾರತ ಈ ವರೆಗೂ 600 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಪರಿಣಾಮ 34 ಮಂದಿ ನಾಗರೀಕರು ಸಾವನ್ನಪ್ಪಿದ್ದಾರೆಂದು ಪಾಕಿಸ್ತಾನ ಆರೋಪ ಮಾಡಿದೆ. 
ಈ ಕುರಿತಂತೆ ಮಾತನಾಡಿರುವ ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ನಫೀಜ್ ಝಕಾರಿಯಾ ಅವರು, ಕಾಶ್ಮೀರಿಗಳಲ್ಲದವರನ್ನು ಕಾಶ್ಮೀರದಲ್ಲಿ ನೆಲೆಯೂರುವಂತೆ ಮಾಡುತ್ತಿರುವ ಭಾರತ, ಕಾಶ್ಮೀರವನ್ನು ತನ್ನ ಹಿಡಿತಕ್ಕೆ ಪಡೆದುಕೊಳ್ಳಲು ಯತ್ನಿಸುತ್ತಿದೆ ಎಂದು ಹೇಳಿದ್ದಾರೆ. 
ಈ ಬಗ್ಗೆ ಈಗಾಗಲೇ ಪಾಕಿಸ್ದಾನದ ವಿದೇಶಾಂಗ ವ್ಯವಹಾರಗಳ ಮಾಜಿ ಸಲಹೆಗಾರ ಸರ್ತಾಜ್ ಅಜೀಜ್ ಅವರು ವಿಶ್ವಸಂಸ್ಥೆಗೂ ಪತ್ರವನ್ನು ಪಡೆದಿದ್ದಾರೆ. 
ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಭಾರತ, ಈ ವರೆಗೂ 600 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ. ಪರಿಣಾಮ 34 ನಾಗರೀಕರು ಸಾವನ್ನಪ್ಪಿದ್ದಾರೆಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT